ನಂದಿಗ್ರಾಮ ಫಲಿತಾಂಶ ಪ್ರಶ್ನಿಸಿದ ಮಮತಾ ಅರ್ಜಿ ವರ್ಗಾವಣೆ ಕೋರಿ ಸುಪ್ರೀಂ ಕೋರ್ಟಿಗೆ ಸುವೇಂದು ಮೊರೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಕೋಲ್ಕತ್ತಾ ಹೈಕೋರ್ಟ್ 5 ಲಕ್ಷ ರೂ.ಗಳ ದಂಡ ವಿಧಿಸಿದ ಕೆಲದಿನಗಳ ನಂತರ, ಪಶ್ಚಿಮ ಬಂಗಾಳದ ನಂದಿಗ್ರಾಮ ಕ್ಷೇತ್ರದಿಂದ ಚುನಾಯಿತರಾಗಿರುವುದನ್ನು ಪ್ರಶ್ನಿಸಿ ಬ್ಯಾನರ್ಜಿ ಸಲ್ಲಿಸಿದ್ದ ಅರ್ಜಿಯನ್ನು ವರ್ಗಾವಣೆ ಮಾಡುವಂತೆ ಕೋರಿ ಬಿಜೆಪಿ ಮುಖಂಡ ಸುವೆಂದು ಅಧಿಕಾರಿ ಬುಧವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾಯಮೂರ್ತಿ ಕೌಶಿಕ್ ಚಂದಾ ಅವರನ್ನು … Continued