ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದಿಂದ ಡಾ.ರಾಮಚಂದ್ರ ಭಟ್ಟ ಕೋಟೆಮನೆಗೆ ಗೌರವ ಡಾಕ್ಟರೇಟ್ ಪ್ರದಾನ

ಯಲ್ಲಾಪುರ: ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ (S- VYASA ) ತನ್ನ ೨೦ ನೇ ಘಟಿಕೋತ್ಸವದಲ್ಲಿ ನಿವೃತ್ತ ಕುಲಪತಿ, ವಿದ್ವಾಂಸ ಡಾ.ರಾಮಚಂದ್ರ ಭಟ್ಟ ಕೋಟೆಮನೆ ಅವರಿಗೆ ಗೌರವ ಡಾಕ್ಟರೇಟ್ ( ಡಿ,ಲಿಟ್) ಪುರಸ್ಕಾರ ನೀಡಿ ಗೌರವಿಸಿದೆ. ಕುಲಪತಿ ಡಾ.ಎಚ್.ಆರ್.ನಾಗೇಂದ್ರ ಅವರು ಗುರುವಾರ  ಬೆಂಗಳೂರಿನ ಪ್ರಶಾಂತಿ ಕುಠಿರದ ಸಂಸ್ಕೃತಿ ಭವನದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಗೌರವ … Continued