ಜುಲೈ 25ರಂದು ಯಡಿಯೂರಪ್ಪ ಪರ ಸ್ವಾಮೀಜಿಗಳ ಬೃಹತ್‌ ಸಮಾವೇಶ..!

ಬೆಂಗಳೂರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಜುಲೈ 25 ಮತ್ತು 26ರಂದು ರಾಜ್ಯ ರಾಜಕೀಯದಲ್ಲಿ ಹಲವಾರು ವಿದ್ಯಮಾನಗಳು ನಡೆಯಲಿದೆ ಎಂದು ಹೇಳಲಾಗುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇನ್ನು ಮೂರು ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಹಲವಾರು ಮಠಾಧೀಶರು ಯಡಿಯೂರಪ್ಪ ಬೆಂಬಲಕ್ಕೆ ನಿಂತಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಬಾರದು ಎಂದು … Continued