ಬೆಳಗಾವಿ | ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ; ಮೇಖಳಿಯ ಲೋಕೇಶ್ವರ ಸ್ವಾಮೀಜಿ ಬಂಧನ

ಬೆಳಗಾವಿ: 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪದ ಮೇಲೆ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸದ್ಯ ಸ್ವಾಮೀಜಿ ವಿರುದ್ಧ ಪೋಕ್ಸೋ ಕೇಸ್​​ ದಾಖಲಿಸಲಾಗಿದೆ. ಅದರಂತೆ, ಮೂಡಲಗಿ ಪೊಲೀಸರು … Continued

ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಲ್ವಾ, ಮುಸ್ಲಿಂ ಹೆಣ್ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ, ನಿಮಗೇನು ತೊಂದರೆ: ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ‘ಕೆಲವೆಡೆ ಹಿಂದೂ ಹೆಣ್ಣು ಮಕ್ಕಳು ಹಾಗೂ ಜೈನ ಹೆಣ್ಣುಮಕ್ಕಳು ತಲೆ ಮೇಲೆ ಸೆರಗು ಹಾಕುವುದಿಲ್ಲವಾ? ಸ್ವಾಮೀಜಿಗಳು ಕೂಡಾ ತಲೆ ಮೇಲೆ ಬಟ್ಟೆ ಹಾಕುವುದಿಲ್ಲವೇ? ಮುಸ್ಲಿಂ ಹೆಣ್ಣುಮಕ್ಕಳು ತಲೆ ಮೇಲೆ ಬಟ್ಟೆ ಹಾಕಿಕೊಳ್ಳಲಿ ಬಿಡಿ,. ಅದರಿಂದ ನಿಮಗೇನು ತೊಂದರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ … Continued