ಚೀನಾ ಭಾರತದ ನೆಲದಲ್ಲಿನ ‘ಅಪ್ರಚೋದಿತ ಆಕ್ರಮಣಕಾರ’ ಎಂದು ಘೋಷಿಸಲು ಪ್ರಧಾನಿಗೆ ಸ್ವಾಮಿ ಒತ್ತಾಯ

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಚೀನಾದೊಂದಿಗಿನ ಬಿರುಕನ್ನು ಭಾರತೀಯ ಆಡಳಿತ ಹೇಗೆ ನಿಭಾಯಿಸಿದೆ ಎಂಬುದರ ಬಗ್ಗೆ ಟೀಕೆ ಮಾಡಿದ್ದಾರೆ. ಉಭಯ ದೇಶಗಳು ಸೈನ್ಯ ನಿಷ್ಕ್ರಿಯಗೊಳಿಸುವ ಪ್ರಯತ್ನಗಳಲ್ಲಿ ತೊಡಗಿರುವಾಗ ಈಗ, ಸ್ವಾಮಿ ಅವರು ಚೀನಾವನ್ನು ಅಪ್ರಚೋದಿತ ಆಕ್ರಮಣಕಾರ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಟ್ವೀಟ್‌ ಮಾಡಿದ್ದಾರೆ. ಪ್ರಧಾನಿ ಮೋದಿ ಈಗ ಬಹಿರಂಗವಾಗಿ ಮತ್ತು ಸ್ಪಷ್ಟವಾಗಿ, ಚೀನಾವನ್ನು … Continued

ಶ್ರೀಧರನ್‌ ಕೇರಳದ ಬಿಜೆಪಿ ಸಿಎಂ ಅಭ್ಯರ್ಥಿ: ಸುಬ್ರಮಣಿಯನ್‌ಸ್ವಾಮಿ ಅಪಶ್ರುತಿ

ತಿರುವನಂತಪುರಂ: ಮುಂದಿನ ತಿಂಗಳು ಕೇರಳ ವಿಧಾನಸಭೆಗೆ ಚುನಾವಣೆಗೆ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮೆಟ್ರೊ ಮ್ಯಾನ್ ಇ ಶ್ರೀಧರನ್ ಅವರನ್ನು ಘೋಷಿಸಿದ ಬೆನ್ನಲ್ಲೇ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಇದಕ್ಕೆ ಅಪಶ್ರುತಿ ಎತ್ತಿದ್ದಾರೆ. ಶ್ರೀಧರನ್ ಅವರು ಕೇರಳ ಬಿಜೆಪಿ ಸಿಎಂ ಅಭ್ಯರ್ಥಿ ಆಗುವುದಕ್ಕೆ ಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಅವರು ಶ್ರೀಧರನ್‌ ವಯಸ್ಸಿನ … Continued

ಅಹ್ಮದಾಬಾದ ಕ್ರೀಡಾಂಗಣಕ್ಕಿಟ್ಟ ಮೋದಿ ಹೆಸರು ತೆಗೆಯಲು ‌ಸ್ವಾಮಿ ಆಗ್ರಹ

ಅಹ್ಮದಾಬಾದ್‌ ಕ್ರೀಡಾಂಗಣಕ್ಕಿಡಲಾದ ತಮ್ಮ ಹೆಸರನ್ನು ತೆಗೆದುಹಾಕಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಆಗ್ರಹಿಸಿದ್ದಾರೆ. ಕ್ರೀಡಾಂಗಣಕ್ಕೆ ತಮ್ಮ ಹೆಸರಿಡುವಂತೆ ಹೇಳುವ ರಾಷ್ಟ್ರದ ನಾಯಕರು ಯಾರಾದರೂ ಇದ್ದಾರೆಯೇ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ನನ್ನ ಪ್ರಕಾರ ತಮ್ಮ ಹೆಸರಿಡುವಂತೆ ಸೂಚಿಸುವವರು ಸದ್ದಾಂ ಹುಸೇನ್ ಮತ್ತು ಗಡಾಫಿ ಇಬ್ಬರು ಮಾತ್ರ ಎಂದು ಅಭಿಪ್ರಾಯಪಟ್ಟರು. ನೆಹರೂ, ಮಾವೋ ಅಥವಾ … Continued

ಪೆಟ್ರೋಲ್‌ ಬೆಲೆ ಏರಿಕೆ: ತಮ್ಮದೇ ಸರ್ಕಾರದ ವಿರುದ್ಧ ಸ್ವಾಮಿ ಕಿಡಿ

ನವ ದೆಹಲಿ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ತಮ್ಮದೇ ರ್ಕಾರದ ವಿರುದ್ಧ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಿಡಿಕಾರಿದ್ದಾರೆ. ಪೆಟ್ರೋಲ್ ಬೆಲೆ ವಿಷಯಕ್ಕಾಗಿ ಕೇಂದ್ರದ ಬಗ್ಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.ಭಾರತ ಹಾಗೂ ನೆರೆ ರಾಷ್ಟ್ರಗಳಲ್ಲಿನ ಪೆಟ್ರೋಲ್ ಬೆಲೆಯನ್ನು ಹೋಲಿಕೆ ಮಾಡಿರುವ … Continued