ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಕೇರಳ ಸಿಎಂ ವಿರುದ್ಧದ ಸಾಕ್ಷ್ಯ ಕೈಬಿಟ್ಟು ತೆಪ್ಪಗಿರಲು ನನಗೆ 30 ಕೋಟಿ ರೂ. ಆಫರ್‌-ಆರೋಪಿ ಸ್ವಪ್ನಾ ಸುರೇಶ್ ಆಘಾತಕಾರಿ ಹೇಳಿಕೆ

ತಿರುವನಂತಪುರಂ: ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿಗಳಲ್ಲೊಬ್ಬರಾದ ಸ್ವಪ್ನಾ ಸುರೇಶ್ ಗುರುವಾರ, ಆಡಳಿತಾರೂಢ ಸಿಪಿಐ(ಎಂ) ಪಕ್ಷವು ಈ ಪ್ರಕರಣವನ್ನು ಇತ್ಯರ್ಥಪಡಿಸಲು ಮಧ್ಯವರ್ತಿ ಮೂಲಕ 30 ಕೋಟಿ ರೂ. ಆಫರ್‌ ನೀಡಿತ್ತು ಎಂದು ಆರೋಪಿಸಿದ್ದಾಳೆ. ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಕಳುಹಿಸಿದ್ದ ವಿಜಯ್ ಪಿಳ್ಳೈ ಎಂಬ ಮಧ್ಯವರ್ತಿಯು ಹಣದ ಬದಲಿಗೆ ಮುಖ್ಯಮಂತ್ರಿ ಪಿಣರಾಯಿ … Continued