ಭಾರತದಿಂದ ದೂರ ಹೋದವರಲ್ಲಿಯೂ ಭಾರತೀಯತೆ ಸದಾ ಜಾಗೃತ : ರಘುನಂದನಜಿ

ಬೆಳಗಾವಿ : ಭಾರತೀಯರು ಅನೇಕ ಕಾರಣಗಳಿಂದ ಜಗತ್ತಿನ ಇತರ ದೇಶಗಳಿಗೆ ವಲಸೆ ಹೋಗುತ್ತಾರೆ. ಅಲ್ಲೇ ಉದ್ಯೋಗದಲ್ಲಿ ನಿರತರಾಗಿ ಆ ದೇಶದ ಪೌರತ್ವವನ್ನು ಪಡೆದುಕೊಳ್ಳುತ್ತಾರೆ. ಆದರೆ, ಅವರಲ್ಲಿ ಸದಾ ಭಾರತೀಯತೆ ಜಾಗೃತವಾಗಿರುತ್ತದೆ ಎಂದು ಪ್ರಜ್ಞಾ ಪ್ರವಾಹ ವೈಚಾರಿಕೆ ವೇದಿಕೆ, ದಕ್ಷಿಣ ಮಧ್ಯ ಕ್ಷೇತ್ರದ ಸಂಯೋಜಕ ರಘುನಂದನಜಿ ಅಭಿಪ್ರಾಯಪಟ್ಟರು. ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪಂಡಿತ ದೀನದಯಾಳ ಉಪಾಧ್ಯಾಯ … Continued