ಭಗವದ್ಗೀತೆಯ ಪ್ರಧಾನ ವಿಷಯವೇ ಮೈಂಡ್ ಮ್ಯಾನೇಜ್ಮೆಂಟ್ : ಸ್ವರ್ಣವಲ್ಲೀ ಶ್ರೀಗಳು

  ಬೆಳಗಾವಿ: ಭಗವದ್ಗೀತೆಯ ಪ್ರಧಾನ ವಿಷಯವೇ ಮನಸ್ಸಿನ ನಿಯಂತ್ರಣ ಅಥವಾ ಮೈಂಡ್ ಮ್ಯಾನೇಜ್ಮೆಂಟ್. ಮನಸ್ಸನ್ನು ಸರಿಯಾಗಿ ನಿಯಂತ್ರಿಸುವವನು ಉತ್ತಮ ಮ್ಯಾನೇಜರ್ ಆಗಲು ಸಾಧ್ಯ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹೇಳಿದ್ದಾರೆ. ಇಲ್ಲಿಯ ಭರತೇಶ್ ಗ್ಲೋಬಲ್ ಬಿಸಿನೆಸ್ ಸ್ಕೂಲ್ ಆವರಣದಲ್ಲಿ ಶನಿವಾರ ನಡೆದ ಭಗವದ್ಗೀತೆ ಮತ್ತು ಮ್ಯಾನೇಜ್ಮೆಂಟ್‌ ಎಂಬ ವಿಚಾರಸಂಕಿರಣದಲ್ಲಿ ಮಾತನಾಡಿದ … Continued