ಜುಲೈ 24 ರಿಂದ ಸ್ವರ್ಣವಲ್ಲಿ ಶ್ರೀಗಳ  ಚಾತುರ್ಮಾಸ್ಯ ವ್ರತ ಆರಂಭ

ಶಿರಸಿ: ಸೋಂದಾ ಸ್ವರ್ಣವಲ್ಲೀ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಚಾತುರ್ಮಾಸ್ಯ ವ್ರತಾಚರಣೆ ಜುಲೈ 24 ರಿಂದ ಸಪ್ಟೆಂಬರ್ 20ರವರೆಗೆ ನಡೆಯಲಿದೆ.ಜುಲೈ 24ರಂದು ಬೆಳಗ್ಗೆ ಶ್ರೀ ವೇದವ್ಯಾಸ ಪೂಜೆ ನೆರವೇರಿಸಿ ಶ್ರೀಗಳವರು ಚಾತುರ್ಮಾಸ್ಯ ವ್ರತದ ಸಂಕಲ್ಪ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 3ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮತ್ತು … Continued