ಕಳಚೆ ಭೀಕರ ಭೂಕುಸಿತ, ಉ.ಕ. ಜಿಲ್ಲೆ ನೈಸರ್ಗಿಕ ಅವಘಡ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸ್ವರ್ಣವಲ್ಲಿ ಶ್ರೀ ಒತ್ತಾಯ

  ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಭಾರಿ ಪ್ರಕೃತಿ ಅವಘಡಗಳನ್ನು ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಬೇಕು ಎಂದು ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸ್ವಾಮೀಜಿ ಒತ್ತಾಯಿಸಿದ್ದಾರೆ. ಜಿಲ್ಲೆಯಲ್ಲಿ ಭೂಕುಸಿತ ಪ್ರವಾಹದ ಹಿನ್ನೆಲೆಯಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲಿಯಲ್ಲಿ ನಡೆದ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಆಡಳಿತ ಮಂಡಳಿ ಜುಲೈ 31ರಂದು ತುರ್ತು ಸಭೆ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು,ನಾಶವಾದ ಮನೆಗಳನ್ನು … Continued