ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಪರಿಷತ್ ಸದಸ್ಯರು ಪಕ್ಷಬೇಧ ಮರೆತು ಧ್ವನಿ ಎತ್ತಲಿ :ಸ್ವರ್ಣವಲ್ಲೀ ಶ್ರೀಗಳ ಕರೆ

ಯಲ್ಲಾಪುರ: ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಪಕ್ಷಬೇಧ ಮರೆತು ಸರ್ಕಾರದ ಮೇಲೆ ಒತ್ತಡ ಹಾಕಬೇಕು ಹಾಗೂ ನಮ್ಮ ಧ್ವನಿಯನ್ನು ಸರ್ಕಾರಕ್ಕೆ ತಲುಪಿಸಬೇಕು. ಜುಲೈ ತಿಂಗಳ ಅಧಿವೇಶನದಲ್ಲೂ ಈ ಬಗೆಗೆ ಧ್ವನಿ ಎತ್ತಬೇಕು ಎಂದು ಸ್ವರ್ಣವಲ್ಲಿಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಕರೆ ನೀಡಿದ್ದಾರೆ. ಉತ್ತರ … Continued

ಸ್ವರ್ಣವಲ್ಲೀ ಶ್ರೀಗಳಿಂದ ಕಾರವಾರ ಜಿಲ್ಲಾ ಕಾರಾಗೃಹದಲ್ಲಿ ಭಗವದ್ಗೀತಾ ಅಭಿಯಾನ

ಕಾರವಾರ: ಜಗತ್ತಿನ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಭಗವಂತನ ಬಂಧನದಲ್ಲಿಯೇ ಇದ್ದಾರೆ ಎಂದು ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮಿಗಳು ನುಡಿದರು. ಸ್ವರ್ಣವಲ್ಲೀ ಮಠದಿಂದ ರಾಜ್ಯಾದ್ಯಂತ ಹಮ್ಮಿಕೊಂಡ ಭಗವದ್ಗೀತಾ ಅಭಿಯಾನದ ಭಾಗವಾಗಿ ಕಾರವಾರದ ಜಿಲ್ಲಾ ಕಾರಾಗೃಹದಲ್ಲಿಯೂ ಭಗವದ್ಗೀತಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ … Continued