ಶಿರಸಿ : ಸ್ವರ್ಣವಲ್ಲೀ ಕೃಷಿ ಪ್ರಶಸ್ತಿ, ಕುಶಲಕರ್ಮಿ, ಕೂಡು ಕುಟುಂಬ ಪ್ರಶಸ್ತಿಗಳು ಪ್ರಕಟ

ಶಿರಸಿ: ಸ್ವರ್ಣವಲ್ಲೀ ಕೃಷಿ ಪ್ರತಿಷ್ಠಾನವು ಪ್ರತೀ ವರ್ಷ ನೀಡುವ ಅತ್ಯುತ್ತಮ ಕೃಷಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಿದ್ದು , ಮೇ 4ರಂದು ಸ್ವರ್ಣವಲ್ಲೀಯಲ್ಲಿ‌ ನಡೆಯಲಿರುವ ಕೃಷಿ ಜಯಂತಿಯ ಸಮಾರೋಪದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಾಧಕ ಕೃಷಿಕ ಕೃಷಿ ಕಂಠೀರವ ಪ್ರಶಸ್ತಿಗೆ ವಾನಳ್ಳಿ ಕಣ್ಣಿಮನೆಯ ಗಣಪತಿ ಕೃಷ್ಣ ಭಟ್ಟ ಆಯ್ಕೆಯಾಗಿದ್ದಾರೆ. ಸಾಧಕ ಕೃಷಿ ಮಹಿಳೆ ಪ್ರಶಸ್ತಿ-ಜೋಯಿಡಾ ಶಿರೋಳದ … Continued