ಶ್ರೀ ಸ್ವರ್ಣವಲ್ಲೀಯಲ್ಲಿ ಶಿಷ್ಯ ಸ್ವೀಕಾರ ಮಹೋತ್ಸವ : ಯಾಗ ಶಾಲೆಯಲ್ಲಿ ಧರ್ಮ ಯಜ್ಞ; ಪ್ರಾಂಗಣದಲ್ಲಿ ಸೇವಾ ಯಜ್ಞ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ  ಸ್ವರ್ಣವಲ್ಲೀ‌ ಮಠದಲ್ಲಿ ಶಿಷ್ಯ ಸ್ವೀಕಾರ ‌ಮಹೋತ್ಸವಕ್ಕೆ ಧಾರ್ಮಿಕ ಸಂಭ್ರಮ ಧರ್ಮ ಯಜ್ಞದ ಜೊತೆಗೆ ಆಗಮಿಸುವ ಭಕ್ತರಿಗೆ ಸಕಲ ಸೌಲಭ್ಯ, ಸೌಕರ್ಯ ಒದಗಿಸಲು ಕಾರ್ಯಕರ್ತರು ಸೇವಾ ಯಜ್ಞಕ್ಕೆ ಕಂಕಣ ತೊಟ್ಟಿದ್ದಾರೆ. ಯಾಗ, ಹವನ ……. ಶಿಷ್ಯ ಸ್ವೀಕಾರ ಮಹೋತ್ಸವದ ಅಂಗವಾಗಿ ಸೋಮವಾರ ನಾಗರಾಜ ಭಟ್ಟರಿಂದ ಮಹಾರುದ್ರ … Continued

ಏಪ್ರಿಲ್‌ 15ರಂದು ಸ್ವರ್ಣವಲ್ಲೀ ಮಠದ ರಾಜಗೋಪುರ ಸಮರ್ಪಣೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಇನ್ನೊಂದು ದಾಖಲೆ ಕಾರ್ಯಕ್ಕೆ‌ ಸಾಕ್ಷಿಯಾಗಲಿದೆ. ವಿವಿಧ ಧಾರ್ಮಿಕ ಕಾರ್ಯಕ್ರಮಗಳ‌ ಮೂಲಕ ಬಹು‌ ನಿರೀಕ್ಷಿತ ಗೋಪುರದ ಸಮರ್ಪಣೆ ಕಾರ್ಯಕ್ರಮ ಏಪ್ರಿಲ್‌ 15ರಂದು ನಡೆಯಲಿದೆ. ಸ್ವರ್ಣವಲ್ಲೀ ಮಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಂಕಲ್ಪದಂತೆ ದ್ರಾವಿಡ ಶೈಲಿಯಲ್ಲಿ ಉತ್ತರ ದಿಕ್ಕಿನ ಏಳು ಅಂತಸ್ತಿನ ರಾಜಗೋಪುರ, ಮಹಾದ್ವಾರ … Continued