ವೀಡಿಯೊ..| ಸ್ವರ್ಣವಲ್ಲೀ ಮಠದಲ್ಲಿ ಶಿಷ್ಯ ಸ್ವೀಕಾರ ಸಂಪನ್ನ; 55ನೇ ಯತಿಗಳಾಗಿ ಶ್ರೀ ಆನಂದ ಬೋಧೇಂದ್ರ ಸರಸ್ವತೀ ಸ್ವಾಮೀಜಿ ನಿಯೋಜನೆ

ಶಿರಸಿ: 1300 ವರ್ಷಗಳ ಇತಿಹಾಸವಿರುವ ಶಂಕರಾಚಾರ್ಯರ ಪರಂಪರೆಯ ಶ್ರೀ ಸೋಂದಾ ಸ್ವರ್ಣವಲ್ಲೀ‌ ಮಹಾ‌ಸಂಸ್ಥಾನಕ್ಕೆ (Swarnavalli Mutt) ಉತ್ತರಾಧಿಕಾರಿಗಳ ಸನ್ಯಾಸ ಸ್ವೀಕಾರ ಕಾರ್ಯಕ್ರಮ ಗುರುವಾರ ನಡೆಯಿತು. ಶ್ರೀಮಠಕ್ಕೆ 55ನೇ ಯತಿಗಳಾಗಿ‌ ವಿದ್ವಾನ್ ನಾಗರಾಜ್ ಭಟ್ಟ ಗಂಗೆಮನೆ ಅವರು ಗುರುವಾರ ಸನ್ಯಾಸ ಗ್ರಹಣ‌ ಮಾಡಿದರು. ನಂತರ ಅವರಿಗೆ ಸ್ವರ್ಣವಲ್ಲೀ ಮಹಾಸಂಸ್ಥಾನದ 55ನೇ ಯತಿಗಳಾಗಿ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ … Continued

ಶಿರಸಿ: ಶಂಕರ ಪರಂಪರೆಯ ಸ್ವರ್ಣವಲ್ಲೀ‌ ಮಠದಲ್ಲಿ ಗುರುವಾರ ʼಶಿಷ್ಯ ಸ್ವೀಕಾರʼ

ಶಿರಸಿ: ಸೋಂದಾ‌ ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ಶ್ರೀ ಗಂಗಾಧರೇಂದ್ರ ಸರಸ್ವತೀ ‌ಮಹಾ‌ಸ್ವಾಮೀಜಿ ಅವರ ಉತ್ತರಾಧಿಕಾರಿ ಹಾಗೂ ಶಿಷ್ಯ ಸ್ವೀಕಾರ ಕಾರ್ಯಕ್ರಮ ಗುರುವಾರ ಫೆ.೨೨ರಂದು‌ ನಡೆಯಲಿದೆ. ಶಿಷ್ಯ ಸ್ವೀಕಾರ ಕಾರ್ಯಕ್ರಮ ಫೆ.೧೮ರಿಂದ ಆರಂಭವಾಗಿರುವ ವಿವಿಧ ಧಾರ್ಮಿಕ‌ ಕಾರ್ಯಕ್ರಮಗಳ‌‌ ಮೂಲಕ ನಡೆಯುತ್ತಿದ್ದು, ಗುರುವಾರ (ಫೆ.೨೨) ಯಲ್ಲಾಪುರದ ಈರಾಪುರದ ಗಂಗೆಮನೆಯ ಬ್ರಹ್ಮಚಾರಿ ನಾಗರಾಜ ಭಟ್ಟ ಅವರು ಸಂಸ್ಥಾನದ ೫೫ನೇ ಯತಿಗಳಾಗಿ … Continued

ಶಿರಸಿ : ಸ್ವರ್ಣವಲ್ಲೀ‌ ಮಠದ ಶಿಷ್ಯ ಸ್ವೀಕಾರ ಮಹೋತ್ಸವ ; ಭಕ್ತರಿಗೆ ಮಾತೃ ಭೋಜನ ಭಾಗ್ಯ

 ಶಿರಸಿ: ಸ್ವರ್ಣವಲ್ಲೀ‌ ಮಹಾ ಸಂಸ್ಥಾನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿರುವ ಶಿಷ್ಯ ಸ್ವೀಕಾರ ಮಹೋತ್ಸವ ಕಣ್ತುಂಬಿಕೊಳ್ಳಲು ಶಿಷ್ಯ ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಮಾತೆಯರು, ಯುವಕರು, ಹಿರಿಯರು ಈ ಮಹಾ ಕಾರ್ಯದಲ್ಲಿ ಸೇವಾ ಮನೋಭಾವದಲ್ಲಿ ಭಾಗವಹಿಸುತ್ತಿರುವದು ವಿಶೇಷವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲದೆ, ಬೆಂಗಳೂರು, ಮುಂಬಯಿ, ದೆಹಲಿ, ಮಂಗಳೂರು, ಬೆಳಗಾವಿ, ಕಂಚಿ ಪ್ರಾಂತದಿಂದಲೂ ಭಕ್ತರು ಆಗಮಿಸುತ್ತಿದ್ದಾರೆ. ಮಾತೃ ಭೋಜನ … Continued

ಶಿರಸಿ : ಸ್ವರ್ಣವಲ್ಲೀ ಮಠದ ಶಿಷ್ಯ ಸ್ವೀಕಾರ ಮಹೋತ್ಸವಕ್ಕೆ‌ ಚಾಲನೆ

 ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಶಿಷ್ಯ ಸ್ವೀಕಾರ ವಿಧಿ ವಿಧಾನಗಳ ಐದು ದಿನಗಳ ಮಹೋತ್ಸವಕ್ಕೆ ಭಾನುವಾರ ಚಾಲನೆ‌ ನೀಡಲಾಗಿದೆ. ಶಿಷ್ಯ ಸ್ವೀಕಾರ ಮಹೋತ್ಸವದ ಧಾರ್ಮಿಕ ವಿಧಿ ವಿಧಾನಗಳು, ಧರ್ಮಸಭೆ, ಸಾಂಸ್ಕೃತಿಕ ‌ಕಾರ್ಯಕ್ರಮಗಳ ಮೂಲಕ ಸ್ವರ್ಣವಲ್ಲೀ ಚರಿತ್ರೆಯಲ್ಲಿ ದಾಖಲಾಗುವಂತೆ ಆರಂಭವಾಗಿದೆ. ಮಠದಲ್ಲಿ ನಿರ್ಮಾಣ ಮಾಡಲಾದ … Continued

ಶಿರಸಿ : ಫೆ.22ರಂದು ಸ್ವರ್ಣವಲ್ಲೀ ಶ್ರೀಗಳಿಂದ ನೂತನ ಶಿಷ್ಯ ಸ್ವೀಕಾರ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸೋಂದಾ ಸ್ವರ್ಣವಲ್ಲೀ ಶ್ರೀಮಠದ ಪೀಠಾಧೀಶರಾದ ಶ್ರೀ ಗಂಗಾಧರೇಂದ್ರ ಸರಸ್ವತೀ ಶ್ರೀಗಳ ಶಿಷ್ಯತ್ವ ಸ್ವೀಕಾರ ಕಾರ್ಯಕ್ರಮ ಫೆಬ್ರವರಿ 22 ರಂದು ನಡೆಯಲಿದೆ. ಸೋಂದಾ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಮಠಾಧೀಶ ಶ್ರೀಮಜ್ಜಗದ್ಗುರು ಶಂಕರಾಚಾರ‍್ಯ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿಗಳು ನೂತನ ಶಿಷ್ಯರ ಸ್ವೀಕಾರಕ್ಕೆ ತೀರ್ಮಾನಿಸಿ, ನೇಮಕಗೊಳಿಸಿದ್ದಾರೆ. ಶ್ರೀ ಗಂಗಾಧರೇಂದ್ರ ಸರಸ್ವತೀ … Continued

ಸೆ.23-24 ರಂದು ಸ್ವರ್ಣವಲ್ಲಿಯಲ್ಲಿ ಯಕ್ಷೋತ್ಸವ, ಮಕ್ಕಳ ತಾಳಮದ್ದಲೆ ಸ್ಪರ್ಧೆ : ಹೊಸ್ತೋಟ, ದಂಟ್ಕಲ್ ಪ್ರಶಸ್ತಿ ಪ್ರದಾನ

ಶಿರಸಿ: ಯಕ್ಷ ಶಾಲ್ಮಲಾ ಸಂಸ್ಥೆ ಕಳೆದ ೧೯ ವರ್ಷದಿಂದ ನಡೆಸುತ್ತಿರುವ ಮಕ್ಕಳ ತಾಳಮದ್ದಲೆ ಸ್ಪರ್ಧೆ, ಹೊಸ್ತೋಟ ಮಂಜುನಾಥ ಭಾಗವತ ಹಾಗೂ ಎಂ.ಎ. ಹೆಗಡೆ ದಂಟ್ಕಲ್ ಪ್ರಶಸ್ತಿ ಪ್ರದಾನ, ತಾಳಮದ್ದಲೆ, ಯಕ್ಷೋತ್ಸವ ಸೆ.೨೩ ಹಾಗೂ ೨೪ ರಂದು ಸೋಂದಾದ ಸ್ವರ್ಣವಲ್ಲೀ ಮಠದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಆರ್.ಎಸ್. ಹೆಗಡೆ ಭೈರುಂಬೆ ತಿಳಿಸಿದ್ದಾರೆ. ಭಾನುವಾರ ನಗರದ ಯೋಗ … Continued