ಮಂಗಳೂರು: ಸುರತ್ಕಲ್‌ ಬಳಿ ಸಮುದ್ರದ ಅಲೆಗೆ ಕೊಚ್ಚಿಹೋದ ಮೂವರು ವಿದ್ಯಾರ್ಥಿಗಳು

ಮಂಗಳೂರು: ಹೊಸಬೆಟ್ಟು ಬೀಚ್ ಬಳಿ ಸಮುದ್ರದಲೆಗೆ ಕೊಚ್ಚಿಹೋದ ಮೂವರು ವೈದ್ಯಕೀಯ ವಿದ್ಯಾರ್ಥಿಗಳು! ಮಂಗಳೂರು : ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಕುಳಾಯಿ ಜೆಟ್ಟಿ ಬಳಿಯ ಹೊಸಬೆಟ್ಟು ಸಮುದ್ರ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಮಂಜುನಾಥ, ಶಿವಕುಮಾರ ಹಾಗೂ ಸತ್ಯವೇಲು ಎಂದು … Continued

ಮೈ ಜುಂ ಎನಿಸುವ ವೀಡಿಯೊ…| ತಾಯಿ-ಮಗಳನ್ನು ಸಮುದ್ರಕ್ಕೆ ಎಳೆದೊಯ್ದ ಬೃಹತ್‌ ಅಲೆಗಳು ; ಜೀವನ್ಮರಣ ಹೋರಾಟದ ದೃಶ್ಯ ಕ್ಯಾಮರಾದಲ್ಲಿ ಸೆರೆ

ಎಲ್ಲರೂ ಸಮುದ್ರತೀರದಲ್ಲಿ ಕುಳಿತು ಅಲೆಗಳನ್ನು ವೀಕ್ಷಿಸಲು ಇಷ್ಟಪಡುತ್ತಾರೆ. ಆದರೆ ಅಲೆಗಳು ದೈತ್ಯ ರೂಪವನ್ನು ಪಡೆದರೆ, ಅದು ಅತ್ಯಂತ ಭಯಾನಕ. ಹೀಗಾಗಿ ಅಲೆಗಳ ಸ್ವರೂಪವನ್ನು ಗಮನಿಸಿಯೇ ಸಮುದ್ರಕ್ಕೆ ಇಳಿಯಬೇಕು… ಇಲ್ಲವಾದರೆ ಯಾವುದೇ ಅನಾಹುತ ಸಂಭವಿಸಬಹುದು ಎಂಬುದಕ್ಕೆ ಈ ವೈರಲ್‌ ಆದ ವೀಡಿಯೊವೇ ನಿದರ್ಶನ. ಸಮುದ್ರದ ಅಲೆಗಳು ಯಾರನ್ನಾದರೂ ಹೇಗೆ ಅಸಹಾಯಕರನ್ನಾಗಿ ಮಾಡುತ್ತವೆ ಎಂಬುದನ್ನು ಈ ವೀಡಿಯೊದಲ್ಲಿ ನೋಡಬಹುದು. … Continued