ವೀಡಿಯೊ…| 28 ಕಿಮೀ ರಾಮಸೇತು ಸಮುದ್ರ ಈಜಿದ ಹುಬ್ಬಳ್ಳಿ ಪೊಲೀಸ್‌ ಅಧಿಕಾರಿ…!

ಹುಬ್ಬಳ್ಳಿ : ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯ ವರೆಗೆ ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮೀ.ಈಜುವ ಮೂಲಕ ಹುಬ್ಬಳ್ಳಿಯ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿ ಇದ್ದ ಈಜು ತಂಡ ಜಾಗತಿಕವಾಗಿ ಗಮನ ಸೆಳೆದಿದೆ. ಈ ಸಾಧನೆ ಮಾಡಿದವರಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಮುರುಗೇಶ ಚನ್ನಣ್ಣವರ ಅವರು ಒಬ್ಬರು. ಇವರ ಜೊತೆ ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ … Continued

ಕುಂದಾಪುರ | ಅಣೆಕಟ್ಟಿನ ಬಳಿ ಈಜಲು ಹೋಗಿ ಇಬ್ಬರು ನೀರುಪಾಲು

ಕುಂದಾಪುರ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೆಳ್ವೆ ಗ್ರಾಮದ ಗುಮ್ಮೋಲ ಸಮೀಪದ ಸೀತಾನದಿ ಒಳ್ಳೆಹೊಂಡ ಕಿಂಡಿ ಅಣೆಕಟ್ಟಿನ ಬಳಿ ಸ್ನಾನಕ್ಕೆ ಹೋದ ಇಬ್ಬರು ನೀರು ಪಾಲಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಗುಮ್ಮೋಲ ಹರ್ಗಗುಂಡಿಯ ಜಯಂತ್ ನಾಯ್ಕ (19 ) ಹಾಗೂ ಗೋಳಿಯಂಗಡಿಯ ಶ್ರೀಶ ಆಚಾರ್ಯ (14 ) ಎಂದು ಗುರುತಿಸಲಾಗಿದೆ. ಭಾನುವಾರ … Continued

ಈಜಲು ತೆರಳಿದ್ದ ನಾಲ್ವರು ಬಾಲಕರು ನೀರುಪಾಲು

ಹಾಸನ: ಹೊಳೆಗೆ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ಬಾಲಕರನ್ನು ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಎಂದು ಗುರುತಿಸಲಾಗಿದೆ. ಐವರು ಗೆಳೆಯರು ಹೊಳೆಗೆ ಈಜಲು ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲಾಗದೆ ನಾಲ್ವರು ಮುಳುಗಿದ್ದಾರೆ. ಮತ್ತೊಬ್ಬ ಬಾಲಕ … Continued