ಶಿರಸಿ | ಈಜಲು ತೆರಳಿದ್ದ ಇಬ್ಬರು ನೀರುಪಾಲು
ಶಿರಸಿ :ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಹಳ್ಳದಲ್ಲಿ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮಾಸ್ತಿಜಡ್ಡಿ ಗ್ರಾಮದ ಮದನ ಗಜಾನನ ನಾಯ್ಕ (೧೬) ಹಾಗೂ ಹೊನ್ನಾವರ ತಾಲೂಕಿನ ಹರ್ಷ ಮಂಜುನಾಥ ನಾಯ್ಕ(೧೯) ಮೃತ ಬಾಲಕರಾಗಿದ್ದು, ಇಬ್ಬರೂ ಮಾಸ್ತಿಜಡ್ಡಿಯಲ್ಲಿರುವ ಸುಮಾರು ೧೫ ಅಡಿ … Continued