ಉಯ್ಯಾಲೆಯಲ್ಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವು

ಮಂಗಳೂರು : ಉಯ್ಯಾಲೆ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ದಿಡುಪೆ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕನನ್ನು 8ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಎಂದು ಗುರುತಿಸಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿ ಉಯ್ಯಾಲೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಬಿಗಿದು … Continued