ಅಜಿತ್ ಪವಾರ್ ಬಣದ 19 ಶಾಸಕರು ಪಕ್ಷ ಬದಲಿಸ್ತಾರೆ : ಶರದ್ ಪವಾರ್ ಮೊಮ್ಮಗ

ಮುಂಬೈ: ಮುಂಬರುವ ಮಹಾರಾಷ್ಟ್ರ ರಾಜ್ಯದ ವಿಧಾನಮಂಡಲದ ಮುಂಗಾರು ಅಧಿವೇಶನದ ನಂತರ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಆಡಳಿತಾರೂಢ ಎನ್‌ಸಿಪಿಯ 18 ​​ರಿಂದ 19 ಶಾಸಕರು ತಮ್ಮ ಪಕ್ಷವನ್ನು ಸೇರಲಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಶರದ್‌ ಪವಾರ್‌ ಬಣ) ನಾಯಕ ರೋಹಿತ್ ಪವಾರ್ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 2023 ರಲ್ಲಿ … Continued

ಪಕ್ಷ ಬದಲಾಯಿಸಲು ಉದ್ಧವ್ ಠಾಕ್ರೆ ಬಣದ ನಾಲ್ವರು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ : ನಾರಾಯಣ ರಾಣೆ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಆಡಳಿತ ಬಣಕ್ಕೆ ಸೇರಲು ಉದ್ಧವ್ ಠಾಕ್ರೆ ನೇತೃತ್ವದ ಬಣದ ನಾಲ್ವರು ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಸಚಿವ ನಾರಾಯಣ ರಾಣೆ ಶನಿವಾರ ಹೇಳಿದ್ದಾರೆ. ಆದರೆ ಶಾಸಕರ ಹೆಸರನ್ನು ಬಹಿರಂಗಪಡಿಸಲು ಅವರು ನಿರಾಕರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಸಚಿವ ರಾಣೆ ಅವರು … Continued