ಶರದ್ ಪವಾರಗೆ ದೊಡ್ಡ ಹಿನ್ನಡೆ..: ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ಎನ್‌ಸಿಪಿ ಎಂದು ತೀರ್ಪು ಪ್ರಕಟಿಸಿದ ಚುನಾವಣಾ ಆಯೋಗ

ನವದೆಹಲಿ: ಮಂಗಳವಾರ ಚುನಾವಣಾ ಆಯೋಗವು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಜಿತ್ ಪವಾರ್ ನೇತೃತ್ವದ ಬಣವನ್ನು “ನಿಜವಾದ” ಎನ್‌ಸಿಪಿ ಎಂದು ಪ್ರಕಟಿಸಿದ್ದು, ಪಕ್ಷದ ಸಂಸ್ಥಾಪಕ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ಅವರೊಂದಿಗಿನ ಬಣದ ನಡುವಿನ ವಿವಾದವನ್ನು ಕೊನೆಗೊಳಿಸಿದೆ. ಅಜಿತ್ ಪವಾರ್ ತನ್ನ ಚಿಕ್ಕಪ್ಪ ಮತ್ತು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ವಿರುದ್ಧ ಬಂಡಾಯವೆದ್ದು ಮಹಾರಾಷ್ಟ್ರದ ಆಡಳಿತಾರೂಢ … Continued

ಶಿವಸೇನೆಯ ಹೆಸರು, ಚಿಹ್ನೆ ಕಳೆದುಕೊಂಡ ನಂತರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಉದ್ಧವ್ ಠಾಕ್ರೆ

ಮುಂಬೈ: ತಮ್ಮ ಪ್ರತಿಸ್ಪರ್ಧಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆ ಹೆಸರು ಮತ್ತು ಚಿಹ್ನೆಯನ್ನು ನೀಡುವ ಚುನಾವಣಾ ಆಯೋಗದ ನಿರ್ಧಾರವನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ನೇತೃತ್ವದ ಪೀಠದ ಮುಂದೆ ಉದ್ಧವ್‌ ಠಾಕ್ರೆ … Continued

ಶಿವಸೇನೆಯ ಹೆಸರು, ಚಿಹ್ನೆ ಪಡೆಯಲು 2,000-ಕೋಟಿ ಡೀಲ್ ನಡೆದಿದೆ : ಸಂಜಯ ರಾವತ್‌ ಗಂಭೀರ ಆರೋಪ

ಮುಂಬೈ: ಶಿವಸೇನೆ ಪಕ್ಷದ ಹೆಸರು ಮತ್ತು ಅದರ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಖರೀದಿಸಲು “₹ 2000 ಕೋಟಿಗಳ ಅವ್ಯವಹಾರ ನಡೆದಿದೆ ಎಂದು ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕ ಸಂಜಯ ರಾವತ್ ಅವರು ಭಾನುವಾರ ಆರೋಪಿಸಿದ್ದಾರೆ. ಸಂಜಯ ರಾವತ್‌ ಅವರು ತಮ್ಮ ಟ್ವೀಟ್‌ನಲ್ಲಿ ₹ 2,000 ಕೋಟಿ ಎಂಬುದು ಪ್ರಾಥಮಿಕ ಅಂಕಿ ಅಂಶವಾಗಿದೆ ಮತ್ತು … Continued

ಏಕನಾಥ ಶಿಂಧೆ ಬಣದ ವಿರುದ್ಧದ ಹೋರಾಟದಲ್ಲಿ ಶಿವಸೇನೆಯ ಹೆಸರು, ಚಿಹ್ನೆ ಕಳೆದುಕೊಂಡ ಉದ್ಧವ್ ಠಾಕ್ರೆ: “ಪ್ರಜಾಪ್ರಭುತ್ವದ ಕೊಲೆ ಎಂದ ಉದ್ಧವ್‌, ಸತ್ಯ-ಜನರ ವಿಜಯ ಎಂದ ಏಕನಾಥ ಶಿಂಧೆ

ಮುಂಬೈ: ಶಿವಸೇನೆ ಹೆಸರು ಹಾಗೂ ಪಕ್ಷದ ಬಿಲ್ಲು ಬಾಣ ಚಿಹ್ನೆ ಇಟ್ಟುಕೊಳ್ಳಲು ಶಿಂಧೆ ತಂಡಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದ ನಂತರ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಪ್ರತಿಸ್ಪರ್ಧಿ ಏಕನಾಥ್ ಶಿಂಧೆ ಅವರನ್ನು “ಬದಲಾಗದ ದೇಶದ್ರೋಹಿ” ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿರುವ ಏಕನಾಥ ಶಿಂಧೆ ಸುಮಾರು 8 … Continued

ಮಹಾರಾಷ್ಟ್ರ ಉಪಚುನಾವಣೆಯಲ್ಲಿ ಶಿವಸೇನೆ ಹೆಸರು-ಚಿಹ್ನೆ ಬಳಸದಂತೆ ಠಾಕ್ರೆ, ಶಿಂಧೆ ಬಣವನ್ನು ನಿರ್ಬಂಧಿಸಿದ ಚುನಾವಣಾ ಆಯೋಗ

ನವದೆಹಲಿ: ಅಂಧೇರಿ ಪೂರ್ವ ವಿಧಾನಸಭಾ ಉಪಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಎರಡು ಶಿವಸೇನೆ ಬಣಗಳು ಪಕ್ಷದ ಹೆಸರು ಮತ್ತು ಅದರ ಚುನಾವಣಾ ಚಿಹ್ನೆಯನ್ನು ಬಳಸದಂತೆ ಚುನಾವಣಾ ಆಯೋಗ (ಇಸಿಐ) ಶನಿವಾರ ಮಧ್ಯಂತರ ಆದೇಶದಲ್ಲಿ ನಿರ್ಬಂಧಿಸಿದೆ. ಏಕನಾಥ ಶಿಂಧೆ (ಅರ್ಜಿದಾರ) ನೇತೃತ್ವದ ಬಣ ಮತ್ತು ಉದ್ಧವ್ ಠಾಕ್ರೆ (ಪ್ರತಿವಾದಿ) ನೇತೃತ್ವದ … Continued