ಕನ್ನಡ ನಾಮಫಲಕ ಹೋರಾಟ: ನಾರಾಯಣಗೌಡ ಹಲವು ಕರವೇ ಕಾರ್ಯಕರ್ತರಿಗೆ ಜ.10ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು : ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಅಕ್ಷರಗಳಿರಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಅಂಗಡಿ-ಮುಂಗಟ್ಟುಗಳ ನಾಮಫಲಕ ಹರಿದು, ಕಲ್ಲು ತೂರಾಟ ನಡೆಸಿರುವ ಆರೋಪದಡಿ ಬಂಧಿತರಾಗಿರುವ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ ಟಿ ಎ ನಾರಾಯಣ ಗೌಡ ಸೇರಿದಂತೆ ಬಂಧಿತ  ಕರವೇ ಕಾರ್ಯಕರ್ತರಿಗೆ ಬೆಂಗಳೂರಿನ ದೇವನಹಳ್ಳಿಯ ನ್ಯಾಯಾಲಯ ಜನವರಿ 10ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. … Continued