ಪಕ್ಷದ ರಾಜ್ಯಾಧ್ಯಕ್ಷರ ನೇಮಕ ವಿಚಾರದಲ್ಲಿ ತೆಲಂಗಾಣ ಬಿಜೆಪಿಯಲ್ಲಿ ಬಿರುಕು ; ಬಿಜೆಪಿಗೆ ಶಾಸಕ ಟಿ.ರಾಜಾ ಸಿಂಗ್ ರಾಜೀನಾಮೆ

ಹೈದರಾಬಾದ್‌ : ತೆಲಂಗಾಣ ಬಿಜೆಪಿಗೆ ಹಿನ್ನಡೆಯಾಗಿ, ರಾಜ್ಯದ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸೋಮವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಮಚಂದ್ರ ರಾವ್ ಅವರನ್ನು ತೆಲಂಗಾಣ ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗುವುದು ಎಂಬ ಮಾಧ್ಯಮ ವರದಿಗಳ ಬಗ್ಗೆ ತೀವ್ರ ನಿರಾಶೆ ವ್ಯಕ್ತಪಡಿಸಿ ಅವರು ರಾಜೀನಾಮೆ ನೀಡಿದ್ದಾರೆ. ಕ್ರಿಮಿನಲ್ ವಕೀಲ ಮತ್ತು ತೆಲಂಗಾಣ ಬಿಜೆಪಿಯಲ್ಲಿ … Continued

ಪ್ರವಾದಿ ಹೇಳಿಕೆಗೆ ಸಂಬಂಧಿಸಿ ತೆಲಂಗಾಣ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತು ಮಾಡಿದ ಬಿಜೆಪಿ

ಹೈದರಾಬಾದ್‌: ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಪಕ್ಷದ ಶಾಸಕ ಟಿ ರಾಜಾ ಸಿಂಗ್ ಅವರನ್ನು ಅಮಾನತುಗೊಳಿಸಿದೆ. ಅವರನ್ನು ಏಕೆ ಉಚ್ಚಾಟಿಸಬಾರದು ಎಂಬುದಕ್ಕೆ ಉತ್ತರ ನೀಡಲು ಪಕ್ಷವು 10 ದಿನಗಳ ಕಾಲಾವಕಾಶ ನೀಡಿದೆ. ನೀವು ವಿವಿಧ ವಿಷಯಗಳಲ್ಲಿ ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ, … Continued