ವಿಡಿಯೋ | ಟಿ20 ವಿಶ್ವಕಪ್ ಫೈನಲ್‌ನಲ್ಲಿ ಸಿಟ್ಟಿನಲ್ಲಿ ಬ್ಯಾಟರನತ್ತ ಚೆಂಡು ಎಸೆದ ಅರ್ಶದೀಪ್ ; ಮಿಚೆಲ್ ಗರಂ : ಸೂರ್ಯಕುಮಾರ ಸಮಾಧಾನ

 ಅಹಮದಾಬಾದ್: ಕ್ರಿಕೆಟ್ ಲೋಕದ ‘ಜಂಟಲ್‌ಮನ್’ ತಂಡಗಳೆಂದೇ ಹೆಸರಾದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ವಿಶ್ವಕಪ್ ಫೈನಲ್ ಪಂದ್ಯವು ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹೈ-ವೋಲ್ಟೇಜ್ ಡ್ರಾಮಾಗೆ ಸಾಕ್ಷಿಯಾಯಿತು. ಒಂದೆಡೆ ಭಾರತ ಭರ್ಜರಿ ಜಯ ಸಾಧಿಸಿ ಇತಿಹಾಸ ಬರೆದರೆ, ಮತ್ತೊಂದೆಡೆ ಅರ್ಶ್‌ದೀಪ್ ಸಿಂಗ್ ಮತ್ತು ಡೇರಿಲ್ ಮಿಚೆಲ್ ನಡುವಿನ ಘಟನೆ ಗಮನ ಸೆಳೆಯಿತು. ನಂತರ … Continued