ಕೊರೊನಾ ಹೆಚ್ಚಳ: ದೆಹಲಿ ತಬ್ಲಿಘಿ ಜಮಾತ್ ಸಭೆ ಉಲ್ಲೇಖಿಸಿದ್ದ ಎಂಬಿಬಿಎಸ್ ಪುಸ್ತಕ ಹಿಂಪಡೆದ ಸರ್ಕಾರ

ಮುಂಬೈ: ದೇಶದಲ್ಲಿ ಕೊರೊನಾ ಸೋಂಕಿನ ಸ್ಫೋಟಕ್ಕೆ ಸಂಬಂಧಿಸಿದಂತೆ, ನವದೆಹಲಿಯಲ್ಲಿನ ತಬ್ಲಿಘಿ ಜಮಾತ್ ಸಭೆ ಉಲ್ಲೇಖಿಸಿರುವುದಕ್ಕೆ ಆಕ್ಷೇಪ ವ್ಯಕ್ತವಾದ ಕಾರಣ ಮಹಾರಾಷ್ಟ್ರದಲ್ಲಿ ಎಂಬಿಬಿಎಸ್ 2ನೇ ವರ್ಷಕ್ಕೆ ಸಂಬಂಧಿಸಿದ ಇದರ ಉಲ್ಲೇಖ ಇರುವ ಪುಸ್ತಕ ಹಿಂಪಡೆದಿರುವುದಾಗಿ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಹೊರತರಲಾಗಿದ್ದ ಎಸ್ಸೆನ್ಶಿಯಲ್ಸ್ ಆಫ್ ಮೆಡಿಕಲ್ ಮೈಕ್ರೊಬಯಾಲಜಿ” ಪುಸ್ತಕದ ಮೂರನೇ ಆವೃತ್ತಿಯಲ್ಲಿ ತಬ್ಲಿಘಿ ಜಮಾತ್ ಸಭೆಯ ಉಲ್ಲೇಖ ಮಾಡಲಾಗಿತ್ತು. … Continued