ಕುಮಟಾ : ತದಡಿ ಅಳಿವೆಯಲ್ಲಿ ಎರಡೇ ದಿನದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್‌ ಮುಳುಗಡೆ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಿದೆ ಎಂದು ವರದಿಯಾಗಿದೆ. ಅದರಲ್ಲಿದ್ದ ನಾಲ್ವರು ಮೀನುಗಾರರು ಪಾರಾಗಿದ್ದಾರೆ. ಎರಡ್ಮೂರು ದಿನಗಳ ಹಿಂದಷ್ಟೇ ಇದೇ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ಬೋಟ್‌ ಮುಳುಗಿತ್ತು. ‘ಲಕ್ಷ್ಮೀ ಕೃಪ’ ಹೆಸರಿನ ಮೀನುಗಾರಿಕಾ ಬೋಟ್‌ ತದಡಿ ಅಳಿವೆಯಲ್ಲಿ ಸಾಗುತ್ತಿದ್ದ ವೇಳೆ ಬಿರುಸಿನ ಅಲೆಗಳಿಗೆ … Continued

ಕುಮಟಾ : ತದಡಿ ಅಳಿವೆಯಲ್ಲಿ ಮುಳುಗಿದ ಮೀನುಗಾರಿಕಾ ಬೋಟ್

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಬಂದರಿನ ಅಳಿವೆಯಲ್ಲಿ ಮೀನುಗಾರಿಕಾ ದೋಣಿಯೊಂದು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ‘ಶ್ರೀದೇವಿ’ ಹೆಸರಿನ ಈ ದೋಣಿ ಮುಳುಗುವ ವೇಳೆ ನಾಲ್ವರು ಮೀನುಗಾರರು ಅದರಲ್ಲಿದ್ದರು.ದೋಣಿ ಮುಳುಗುತ್ತಿರುವುದನ್ನು ಗಮನಿಸಿದ ಬಂದರಿನಲ್ಲಿದ್ದ ಇತರ ಮೀನುಗಾರರು ತಕ್ಷಣ ಕಾರ್ಯಪ್ರವೃತ್ತರಾಗಿ ರಕ್ಷಣೆಗೆ ಧಾವಿಸಿದರು. ಸಮಯಪ್ರಜ್ಞೆಯಿಂದ ಕಾರ್ಯಾಚರಣೆ ನಡೆಸಿ ದೋಣಿಯಲ್ಲಿದ್ದ ನಾಲ್ವರು … Continued

ಕುಮಟಾ : ತದಡಿ ಬಳಿ ಪ್ರವಾಸಿಗರ ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ ; 40 ಜನರ ರಕ್ಷಣೆ

ಕಾರವಾರ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಪ್ರವಾಸಿಗರ ಬೋಟ್ ಪಲ್ಟಿಯಾಗಿ ನೀರುಪಾಲಾಗುತಿದ್ದ 40 ಪ್ರವಾಸಿಗರನ್ನು ಕರಾವಳಿ ಕಾವಲು ಪಡೆ ಹಾಗೂ ಸ್ಥಳೀಯ ರಕ್ಷಣಾ ತಂಡ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ (Kumata) ತಾಲೂಕಿನ ತದಡಿ ಗ್ರಾಮದ ಸಮೀಪ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಪ್ರವಾಸಿ ಬೋಟ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಪ್ರಯಾಣಿಸಿದ್ದಕ್ಕೆ ಈ … Continued

ತದಡಿ-ಕಬ್ಬಿಣದ ರಾಡಿನಿಂದ ಹೊಡೆದು ವ್ಯಕ್ತಿಯ ಕೊಲೆ:ಬೇರೆಯವರ ಮನೆ ಮೇಲೆ ಮಲಗಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಕೃತ್ಯ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಸಮೀಪ ತದಡಿ ಬಂದರಿನ ಸಮೀಪ ವ್ಯಕ್ತಿಯೊಬ್ಬನ್ನು ರಾಡಿನಿಂದ ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದ ಬಗ್ಗೆ ವರದಿಯಾಗಿದೆ. ಶುಕ್ರವಾರ ಬೆಳ್ಳಂಬೆಳಿಗ್ಗೆ ಮನೆಯೊಂದರ ಟೆರೇಸ್ ಮೇಲೆ ವ್ಯಕ್ತಿಯೊಬ್ಬನಿಗೆ ಬಲವಾದ ಕಬ್ಬಿಣದ ರಾಡಿನಿಂದ ಹೊಡೆದ ಪರಿಣಾಮ ವ್ಯಕ್ತಿ ಸಾವಿಗೀಡಾಗಿದ್ದಾನೆ. ಕೊಲೆಯಾದ ವ್ಯಕ್ತಿಯನ್ನು ತದಡಿಯ ವಿವೇಕಾನಂದ ಪುತ್ತು ಶ್ಯಾನಭಾಗ ಎಂದು … Continued