26/11 ಮುಂಬೈ ದಾಳಿ ಸಂಚುಕೋರ ತಹವ್ವೂರ್ ರಾಣಾನನ್ನು 18 ದಿನಗಳ ಎನ್‌ಐಎ ಕಸ್ಟಡಿಗೆ ಕಳುಹಿಸಿದ ನ್ಯಾಯಾಲಯ

ನವದೆಹಲಿ: ಗುರುವಾರ ಭಾರತಕ್ಕೆ ಹಸ್ತಾಂತರಿಸಲ್ಪಟ್ಟ 26/11 ಮುಂಬೈ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾನನ್ನು ನ್ಯಾಯಾಲಯವು 18 ದಿನಗಳ ರಾಷ್ಟ್ರೀಯ ತನಿಖಾ ದಳ(NIA)ದ ಕಸ್ಟಡಿಗೆ ಕಳುಹಿಸಿದೆ. ಎನ್‌ಐಎ ಗುರುವಾರ ಸಂಜೆ ರಾಣಾನನ್ನು ಔಪಚಾರಿಕವಾಗಿ ಬಂಧಿಸಿದ ನಂತರ ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ಹಾಜರುಪಡಿಸಿತು ಹಾಗೂ 20 ದಿನಗಳ ಕಸ್ಟಡಿಗೆ ಕೋರಿತು, ನಂತರ ಆದೇಶವನ್ನು ಕಾಯ್ದಿರಿಸಲಾಯಿತು. ವಾದಗಳನ್ನು … Continued

26/11 ಮುಂಬೈ ದಾಳಿ ಸಂಚುಕೋರ ತಹವ್ವೂರ್ ರಾಣಾನ ಅಮೆರಿಕದಿಂದ ದೆಹಲಿಗೆ ತಂದ ವಿಮಾನ ; ಭಯೋತ್ಪಾದನಾ ನಿಗ್ರಹ ಕಾಯ್ದೆಯಡಿ ಬಂಧನ

ನವದೆಹಲಿ: ಮುಂಬೈನಲ್ಲಿ ನಡೆದ 26/11 ಭಯೋತ್ಪಾದಕ ದಾಳಿಯ ಸಂಚಿನಲ್ಲಿ ಭಾಗಿಯಾದ ಆರೋಪ ಹೊತ್ತಿರುವ ಭಾರತದ ಮೋಸ್ಟ್‌ ವಾಂಟೆಡ್‌ ವ್ಯಕ್ತಿ ತಹವ್ವೂರ್ ಹುಸೇನ್ ರಾಣಾನನ್ನು ಅಮೆರಿಕದಿಂದ ದೆಹಲಿಗೆ ಕರೆತರಲಾಗಿದೆ. ಆತನನ್ನು ಬುಧವಾರ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಲಾಯಿತು. ವಿಮಾನ ದೆಹಲಿಯಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆಯೇ 64 ವರ್ಷದ ತಹವ್ವೂರ್ ರಾಣಾನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಲ್ಯಾಂಡಿಂಗ್ … Continued

ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ವಿಶೇಷ ವಿಮಾನದಲ್ಲಿ ಇಂದು ಭಾರತಕ್ಕೆ ; ತಿಹಾರ್ ಜೈಲಿನಲ್ಲಿ ಇರಿಸುವ ಸಾಧ್ಯತೆ

ನವದೆಹಲಿ: ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾ ಇಂದು, ಗುರುವಾರ ಮಧ್ಯಾಹ್ನದ ನಂತರ ಭಾರತಕ್ಕೆ ತಲುಪಲಿದ್ದಾರೆ. 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ಭಾರತಕ್ಕೆ ತಲುಪಿದಾಗ ತಿಹಾರ್ ಜೈಲಿನಲ್ಲಿರುವ ಹೆಚ್ಚಿನ ಭದ್ರತೆಯ ವಾರ್ಡ್‌ನಲ್ಲಿ ಇರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಆತನ ಅರ್ಜಿಯನ್ನು ತಿರಸ್ಕರಿಸಿದ್ದರಿಂದ ರಾಣಾ ಗಡೀಪಾರು … Continued

26/11 ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರಿಸಲು ತಡೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಅಮೆರಿಕ ಸುಪ್ರೀಂ ಕೋರ್ಟ್

ವಾಷಿಂಗ್ಟನ್‌ : 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಕೊನೆಯ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ಆತನನ್ನು ಭಾರತಕ್ಕೆ ಹಸ್ತಾಂತರಿಸುವುದು ಈಗ ಮತ್ತಷ್ಟು ಸುಲಭವಾಗಿದೆ. ಮುಂಬೈನ ಹೋಟೆಲ್‌ಗಳು, ರೈಲು ನಿಲ್ದಾಣ ಮತ್ತು ಯಹೂದಿ ಕೇಂದ್ರದ ಮೇಲೆ ಮೂರು ದಿನಗಳ ಕಾಲ … Continued

26/11 ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ ; ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್‌ ಘೋಷಣೆ

ನವದೆಹಲಿ: 26/11ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಭಾರತ ಹಾಗೂ ಅಮೆರಿಕದ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. “2008 ರ ಭೀಕರ ಮುಂಬೈ ಭಯೋತ್ಪಾದಕ … Continued

ಭಾರತಕ್ಕೆ ದೊಡ್ಡ ಗೆಲುವು ; ಮುಂಬೈ ದಾಳಿ ರೂವಾರಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ

ವಾಷಿಂಗ್ಟನ್: ಮುಂಬೈ ದಾಳಿಯ ಅಪರಾಧಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ತೆರವುಗೊಳಿಸಿದ್ದು, ಹಸ್ತಾಂತರದ ವಿರುದ್ಧದ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. 2008 ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಪಾಕಿಸ್ತಾನಿ ಮೂಲದ ಕೆನಡಾದ ಪ್ರಜೆ ರಾಣಾನನ್ನು ಹಸ್ತಾಂತರಿಸುವಂತೆ ಭಾರತ ಕೋರಿದೆ. ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯಲು ರಾಣಾಗೆ ಇದು ಕೊನೆಯ ಕಾನೂನು ಅವಕಾಶವಾಗಿತ್ತು. … Continued