ತಾಜ್‌ ಮಹಲ್‌ನಲ್ಲಿ ಗಂಗಾಜಲ ಸುರಿದ ಇಬ್ಬರ ಬಂಧನ

ಆಗ್ರಾ:  ಘಟನೆಯೊಂದರಲ್ಲಿ  ಉತ್ತರ ಪ್ರದೇಶದ ಆಗ್ರಾದಲ್ಲಿರುವ ವಿಶ್ವವಿಖ್ಯಾತ ತಾಜ್ ಮಹಲ್‌ನಲ್ಲಿ ಗಂಗಾಜಲ ಪ್ರೋಕ್ಷಣೆ ಮಾಡಿದ್ದಕ್ಕಾಗಿ ಪೊಲೀಸರು ಶನಿವಾರ ಇಬ್ಬರನ್ನು ಬಂಧಿಸಿದ್ದಾರೆ. ವರದಿಗಳ ಪ್ರಕಾರ, ಸಮಾಧಿಯಲ್ಲಿ ಪವಿತ್ರ ಗಂಗಾಜಲವನ್ನು ಸಿಂಪಡಿಸಿದ ಆರೋಪದ ಮೇಲೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಯು ವಿನೇಶ ಮತ್ತು ಶ್ಯಾಮ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ತಾಜ್‌ಮಹಲ್‌ನ ಭದ್ರತೆಯ ಹೊಣೆಯನ್ನು ಸಿಐಎಸ್‌ಎಫ್‌ ಹೊಂದಿದೆ. … Continued

ಆಗ್ರಾದಲ್ಲಿ ತಾಜ್ ಮಹಲಿಗೇ ಸ್ಪರ್ಧೆ ಒಡ್ಡುವ ಬಿಳಿ ಅಮೃತಶಿಲೆಯ ಮತ್ತೊಂದು ʼಅದ್ಭುತʼ ನಿರ್ಮಾಣವೇ ಈ ‘ಸೋಮಿ ಬಾಗ್’…

ಉತ್ತರ ಪ್ರದೇಶದ ಆಗ್ರಾದಲ್ಲಿ ನಿರ್ಮಿಸಲು ಸುಮಾರು 104 ವರ್ಷಗಳನ್ನು ತೆಗೆದುಕೊಂಡ ‘ರಾಧಾ ಸ್ವಾಮಿ ಸಮಾಧಿ’ ಎಂದೂ ಕರೆಯಲ್ಪಡುವ ಸೋಮಿ ಬಾಗ್ ಸಮಾಧಿ ವಿಶ್ವ ಪರಂಪರೆಯ ತಾಣವಾದ ತಾಜ್ ಮಹಲಿಗೆ ಹೊಸ ಪ್ರತಿಸ್ಪರ್ಧಿಯಾಗಿದೆ. ಆಗ್ರಾದಲ್ಲಿನ ಸೋಮಿ ಬಾಗ್‌ ಸಮಾಧಿ ಬಿಳಿ ಅಮೃತಶಿಲೆಯಿಂದ ನಿರ್ಮಿಸಲಾಗಿದ್ದು, ಈ ನಿರ್ಮಾಣಕ್ಕೆ 104 ವರ್ಷಗಳು ಬೇಕಾಯಿತು. ತಾಜ್ ಮಹಲ್‌ನಿಂದ ಕೇವಲ 12 ಕಿಲೋಮೀಟರ್ … Continued

ತಾಜ್ ಮಹಲ್‌ಗೆ ಬಾಂಬ್‌ ಬೆದರಿಕೆ ಕರೆ; ಪ್ರವಾಸಿಗರ ಹೊರಗೆ ಕಳುಹಿಸಿ ಭದ್ರತಾ ತಪಾಸಣೆ

ಆಗ್ರಾ/ನವದೆಹಲಿ: ಬಾಂಬ್‌ ಇರುವುದಾಗಿ ಕರೆ ಬಂದ ಬೆನ್ನಲ್ಲೇ ತಾಜ್‌ ಮಹಲ್‌ ಆವರಣದಲ್ಲಿದ್ದ ಪ್ರವಾಸಿಗರನ್ನು ಖಾಲಿ ಮಾಡಿಸಲಾಗಿದೆ. ಸುಮಾರು ಸಾವಿರ ಪ್ರವಾಸಿಗರನ್ನು ಸ್ಥಳದಿಂದ ಕಳುಹಿಸಿ, ಬಾಂಬ್‌ ಪತ್ತೆಗಾಗಿ ಹುಡುಕಾಟ ನಡೆಸಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ. ಅನಾಮಧೇಯ ವ್ಯಕ್ತಿ ತಾಜ್‌ ಮಹಲ್‌ನಲ್ಲಿ ಬಾಂಬ್ ಇರುವುದಾಗಿ ಉತ್ತರ ಪ್ರದೇಶ ಪೊಲೀಸರ 112 ತುರ್ತು ಸ್ಪಂದಿಸುವ ಸಂಖ್ಯೆಗೆ ಬೆಳಿಗ್ಗೆ 9ಕ್ಕೆ … Continued