ಸಿಡಿ ಪ್ರಕರಣಕ್ಕೆ ಅಚ್ಚರಿ ತಿರುವು: ದಿಢೀರ್ ದೂರು ಹಿಂಪಡೆದ ದಿನೇಶ್ ಕಲ್ಹಳ್ಳಿ..!!

ಬೆಂಗಳೂರು: ರಮೇಶ ಜಾರಕಿಹೊಳಿಗೆ ಸಂಬಂಧಿಸದ್ದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣ ಈಗ ಮತ್ತೊಂದು ತಿರುವು ಪಡೆದಿದೆ. ಈ ಕುರಿತು ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರನ್ನು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ದಿನೇಶ ಕಲ್ಹಳ್ಳಿ ಅವರ ವಕೀಲರನ್ನು ಉಲ್ಲೇಖಿಸಿ ಅವರು … Continued