ನನ್ನ ಮಾತುಗಳನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ: ಪಕ್ಷದಿಂದ ಅಮಾನತುಗೊಂಡ ನಂತರ ಪ್ರವಾದಿ ಮಹಮ್ಮದ್‌ ಮೇಲಿನ ಟೀಕೆಗ ಬಗ್ಗೆ ಬಿಜೆಪಿಯ ನೂಪುರ್ ಶರ್ಮಾ ಹೇಳಿಕೆ

ನವದೆಹಲಿ: ಇತ್ತೀಚಿನ ಟಿವಿ ಚರ್ಚೆಯ ಸಂದರ್ಭದಲ್ಲಿ ಪ್ರವಾದಿ ಮಹಮ್ಮದ್ ಅವರ ಹೇಳಿಕೆಗಳ ಕುರಿತು ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿದ ನಂತರ ಅವರು ಟ್ವಿಟರ್‌ನಲ್ಲಿ ಕ್ಷಮೆಯಾಚಿಸಿದ್ದಾರೆ. ನನ್ನ ಮಾತುಗಳಿಂದ ಯಾರಿಗಾದರೂ ತೊಂದರೆ ಅಥವಾ ಧಾರ್ಮಿಕ ಭಾವನೆಗಳಿಗೆ ನೋವುಂಟುಮಾಡಿದರೆ, ನಾನು ಈ ಮೂಲಕ ನನ್ನ ಹೇಳಿಕೆಯನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳುತ್ತೇನೆ. ಯಾರ ಧಾರ್ಮಿಕ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ … Continued