ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ತಾವು ಸಂಚರಿಸುವ ರಸ್ತೆಗಳಲ್ಲಿ ಭದ್ರತೆಗಾಗಿ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಬಾರದೆಂದು ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಸಭೆ ಸಮಾರಂಭಗಳಲ್ಲಿ ಹಾರ-ತುರಾಯಿ ಹಾಕಬಾರದೆಂದು ಆದೇಶ ಮಾಡಿದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಸಾರ್ವಜನಿಕರಿಗೆ ಆಗುವ ಕಿರಿಕಿರಿ ತಪ್ಪಿಸಲು ತಾವು … Continued