ಬೆಂಗಳೂರು ಕಾಲ್ತುಳಿತ ಪ್ರಕರಣ ; ನಾಲ್ವರು ಪೊಲೀಸ್‌ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ (stampede) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಪೊಲೀಸ್ ಅಧಿಕಾರಿಗಳ ಅಮಾನತು ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ತವ್ಯ ಲೋಪ ಆರೋಪದಲ್ಲಿಅಮಾನತು ಮಾಡಲಾಗಿದ್ದ ಬೆಂಗಳೂರು ಪಶ್ಚಿಮ ವಲಯದ ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಆಗಿದ್ದ ವಿಕಾಸ್‌ ಕುಮಾರ್ ಒಬ್ಬರನ್ನು ಬಿಟ್ಟು ಬೆಂಗಳೂರು  ಪೊಲೀಸ್ ಕಮಿಷನರ್ … Continued

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿಷೇಧ ಆದೇಶ ವಾಪಸ್…

ಬೆಂಗಳೂರು: ರಾಜ್ಯದ ವಸತಿ ಶಾಲಾ-ಕಾಲೇಜುಗಳಲ್ಲಿ ರಾಷ್ಟ್ರೀಯ ಹಬ್ಬ, ನಾಡಹಬ್ಬ ಹಾಗೂ ಜಯಂತಿಗಳನ್ನು ಹೊರತುಪಡಿಸಿ, ಯುಗಾದಿ, ರಂಜಾನ್‌, ಕ್ರಿಸ್‌ಮಸ್‌ನಂತಹ ಯಾವುದೇ ಧಾರ್ಮಿಕ ಹಬ್ಬವನ್ನು ಆಚರಿಸುವಂತಿಲ್ಲ ಎಂದು  ರಾಜ್ಯ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹೊರಡಿಸಿದ್ದ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಈಗ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ. … Continued