ಶವವಾಗಿ ಪತ್ತೆಯಾದ ತಲಕಳ ಧರ್ಮ ಚಾವಡಿಯ ಸ್ವಾಮೀಜಿ

ಮಂಗಳೂರು: ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ (51) ತಮ್ಮ ಆಶ್ರಮ ತಲಕಳ ಧರ್ಮ ಚಾವಡಿಯಲ್ಲಿ ಶುಕ್ರವಾರ (ಜುಲೈ 22) ಶವವಾಗಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸನ್ಯಾಸ ಸ್ವೀಕರಿಸುವ ಮೊದಲು ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ ಮುಂಬೈನಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದು, ಅವರಿಗೆ ಮದುವೆಯಾಗಿದ್ದು, ಪತ್ನಿ ಹಾಗೂ ಮಗಳಿದ್ದಾಳೆ. ನಂತರ … Continued