ವಿಜಯಪುರ | ಭೀಕರ ಅಪಘಾತ ; ಐದು ಮಂದಿ ಸಾವು

ವಿಜಯಪುರ: ತೊಗರಿ ಕಟಾವು ಯಂತ್ರ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವಿಗೀಡಾದ ಘಟನೆ ತಾಳಿಕೋಟೆ ಬಿಳೇಬಾವಿ ಕ್ರಾಸ್ ಬಳಿ ಶುಕ್ರವಾರ(ಡಿ.6) ನಡೆದಿದೆ ಎಂದು ವರದಿಯಾಗಿದೆ. ಮೃತರಲ್ಲಿ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಇದ್ದಾರೆ. ಮೃತರನ್ನು ವಿಜಯಪುರದ ಅಲಿಯಾಬಾದ್ ನಿವಾಸಿಗಳಾದ ನಿಂಗಪ್ಪ ಪಾಟೀಲ ( 55), ಶಾಂತವ್ವ ಶಂಕರ ಪಾಟೀಲ (45),ಭೀಮಶಿ … Continued

ಮಳೆಗಾಗಿ ಹೂತಿದ್ದ ಶವಗಳ ಬಾಯಿಗೆ ನೀರು ಬಿಟ್ಟ ಗ್ರಾಮಸ್ಥರು…!

ವಿಜಯಪುರ: ಮಳೆಗಾಗಿ ಪ್ರಾರ್ಥಿಸಿ ನಾನಾ ರೀತಿಯ ಜನಪದ ಆಚರಣೆಗಳು ಗ್ರಾಮೀಣ ಪ್ರದೇಶಗಳಲ್ಲಿ ರೂಢಿಯಲ್ಲಿದೆ. ಆದರೆ, ಈ ಊರಿನಲ್ಲಿ ಸ್ಮಶಾನದಲ್ಲಿ ಹೂತಿರುವ ಶವಗಳ ಬಾಯಿಗೆ ನೀರುಣಿಸಿ ಮಳೆಗಾಗಿ ಪ್ರಾರ್ಥಿಸಿರುವ ವಿಚಿತ್ರ ವಿದ್ಯಮಾನ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ರಾಜ್ಯದಲ್ಲಿ ಈ ವರ್ಷ ಮುಂಗಾರು ದುರ್ಬಲವಾಗಿದ್ದು ನಿರೀಕ್ಷಿತ ಮಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ಜೂನ್ ಮುಗಿಯುತ್ತಾ ಬಂದರೂ ಬಹುತೇಕ ಮಳೆಯೇ … Continued