ವಿಜಯಪುರ | ಭೀಕರ ಅಪಘಾತ ; ಐದು ಮಂದಿ ಸಾವು
ವಿಜಯಪುರ: ತೊಗರಿ ಕಟಾವು ಯಂತ್ರ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವಿಗೀಡಾದ ಘಟನೆ ತಾಳಿಕೋಟೆ ಬಿಳೇಬಾವಿ ಕ್ರಾಸ್ ಬಳಿ ಶುಕ್ರವಾರ(ಡಿ.6) ನಡೆದಿದೆ ಎಂದು ವರದಿಯಾಗಿದೆ. ಮೃತರಲ್ಲಿ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಇದ್ದಾರೆ. ಮೃತರನ್ನು ವಿಜಯಪುರದ ಅಲಿಯಾಬಾದ್ ನಿವಾಸಿಗಳಾದ ನಿಂಗಪ್ಪ ಪಾಟೀಲ ( 55), ಶಾಂತವ್ವ ಶಂಕರ ಪಾಟೀಲ (45),ಭೀಮಶಿ … Continued