ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನ

ಮಂಡ್ಯ : ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಚೆನ್ನರಾಜು ಎಂದು ಗುರುತಿಸಲಾಗಿದೆ. ಹಲ್ಲೆ ನಡೆಸಿದಾತ ನಂದನ ಎಂದು ಹೇಳಲಾಗಿದೆ. ಹಲ್ಲೆಯಿಂದಾಗಿ ಚೆನ್ನರಾಜು ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಹಲ್ಲೆಗೊಳಗಾದ ಚೆನ್ನಾರಾಜು ಹಾಗೂ … Continued