ಜೂನ್‌ ಒಳಗೆ ಜಿಪಂ, ತಾಪಂ, ಗ್ರಾಪಂ ಚುನಾವಣೆ ; ಸಿಎಂ ಸಿದ್ದರಾಮಯ್ಯ

ಅಂಕೋಲಾ : ಜೂನ್‌ ಒಳಗೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಗಂಗಾವಳಿ ನದಿಗೆ ಕಟ್ಟಲಾದ ಗಂಗಾವಳಿ-ಮಂಜುಗುಣಿ ಸೇತುವೆ ಉದ್ಘಾಟಿಸಿ ಮಾತನಾಡಿದ ಅವರು, ಗೋಕರ್ಣವನ್ನು ಮೇಲ್ದರ್ಜಗೇರಿಸಿ ಪಟ್ಟಣ ಪಂಚಾಯತ ಒತ್ತಾಯ ಇದ್ದಾಗ್ಯೂ ಜೂನ್‌ ಒಳಗೆ … Continued

ಕರ್ನಾಟಕದಲ್ಲಿ ಜಿಪಂ, ತಾಪಂ ಚುನಾವಣೆಗೆ ಕೊನೆಗೂ ಕಾಲ ಸನ್ನಿಹಿತ…

ಬೆಂಗಳೂರು : ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ. ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಇತ್ಯರ್ಥಪಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ … Continued

ತಾಪಂ ವ್ಯವಸ್ಥೆ ರದ್ದತಿಗೆ ರಾಜ್ಯ ಸರ್ಕಾರ ಚಿಂತನೆ: ಈಶ್ವರಪ್ಪ

ಬೆಂಗಳೂರು: ರಾಜ್ಯದಲ್ಲಿ ೩ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಬದಲಾಯಿಸಿ ೨ ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೊಳಿಸುವ ಸಂಬಂಧ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಂಡು ಸಂವಿಧಾನ ತಿದ್ದುಪಡಿಯ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್   ಖಾತೆ ಸಚಿವ ಕೆ. ಎಸ್. ಈಶ್ವರಪ್ಪ ವಿಧಾನಸಭೆಗೆ ತಿಳಿಸಿದರು. ಶೂನ್ಯ ವೇಳೆಯಲ್ಲಿ … Continued