ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

‘ನಾನು ಪ್ರೀತಿಯಿಂದ ಹೇಳಿದ್ದೇನೆ…ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ…ನಾನು ಕ್ಷಮೆ ಕೇಳಲ್ಲ’: ‘ತಮಿಳು-ಕನ್ನಡ’ ಹೇಳಿಕೆಗೆ ಕಮಲ ಹಾಸನ್

ತಿರುವನಂತಪುರಂ: ಕನ್ನಡ ಭಾಷೆಯ ಮೂಲದ ಬಗ್ಗೆ ಇತ್ತೀಚೆಗೆ ತಾವು ನೀಡಿದ್ದ ಹೇಳಿಕೆಗಳ ಸುತ್ತಲಿನ ವಿವಾದಕ್ಕೆ ಬುಧವಾರ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ. ಹಾಗೂ ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಮತ್ತು ನಾನು “ಪ್ರೀತಿಯಿಂದ” ಹಾಗೆ ಹೇಳಿದ್ದೇನೆಯೇ ಹೊರತು ಅದರಲ್ಲಿ ಬೇರೆ ಯಾವುದೇ ಅನ್ಯ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ಯಾರನ್ನೂ ನೋಯಿಸುವ ಉದ್ದೇಶವನ್ನು ನಾನು … Continued

ಕನ್ನಡ ಭಾಷೆ ಜನಿಸಿದ್ದು ತಮಿಳಿನಿಂದ : ವಿವಾದ ಸೃಷ್ಟಿಸಿದ ನಟ ಕಮಲ ಹಾಸನ್‌ ಹೇಳಿಕೆ

ತಮಿಳು ಮೆಗಾಸ್ಟಾರ್ ಕಮಲ್ ಹಾಸನ್ ತಮ್ಮ ಇತ್ತೀಚಿನ ಚಿತ್ರ ‘ಥಗ್ ಲೈಫ್’ ಬಿಡುಗಡೆಯಾಗುವ ವಾರಗಳ ಮೊದಲು ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ನಿಮ್ಮ ಭಾಷೆ (ಕನ್ನಡ) ತಮಿಳಿನಿಂದ ಜನಿಸಿದೆ” ಎಂಬ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ನಟ ತಮ್ಮ ಭಾಷಣವನ್ನು “ಉಯಿರೆ ಉರವೆ ತಮಿಳೆ” ಎಂಬ ವಾಕ್ಯದೊಂದಿಗೆ ಪ್ರಾರಂಭಿಸಿದರು, ಇದರರ್ಥ “ನನ್ನ ಜೀವನ ಮತ್ತು ನನ್ನ ಕುಟುಂಬ ತಮಿಳು … Continued

ಕನ್ನಡವೂ ಸೇರಿ ಬಹುಭಾಷೆಗಳ ಖ್ಯಾತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಇನ್ನಿಲ್ಲ

ತಿರುವನಂತಪುರಂ : ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಿನ್ನೆಲೆ ಗಾಯಕ ಪಿ ಜಯಚಂದ್ರನ್ ಅವರು ಗುರುವಾರ ನಿಧನರಾಗಿದ್ದಾರೆ. ಕ್ಯಾನ್ಸರಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ತ್ರಿಶೂರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಅವರಿಗೆ 80 ವರ್ಷ ವಯಸ್ಸಾಗಿತ್ತು.. ಮಲಯಾಳಂ ಅಷ್ಟೇ ಅಲ್ಲ, ಜಯಚಂದ್ರನ್ ಅವರು, ಕನ್ನಡ, ತಮಿಳು, ತೆಲುಗು ಹಿಂದಿಯಲ್ಲೂ ಅನೇಕ ಗೀತೆಗಳನ್ನು ಹಾಡಿ ಅಳಿಸಲಾಗದ ಛಾಪು ಮೂಡಿಸಿದ್ದರು. 16000 ಕ್ಕೂ … Continued

31 ವರ್ಷಗಳ ನಂತರ ರಾಮಾಯಣದ ಅನಿಮೇಟೆಡ್‌ ಸಿನಿಮಾ ʼದಿ ಲೆಜೆಂಡ್ ಆಫ್ ಪ್ರಿನ್ಸ್ ರಾಮʼ ಅಕ್ಟೋಬರ್‌ 18ಕ್ಕೆ ದೇಶಾದ್ಯಂತ ಬಿಡುಗಡೆ

ನವದೆಹಲಿ : ವಾಲ್ಮೀಕಿ ರಾಮಾಯಣ ಆಧರಿಸಿದ ಆನಿಮೇಟೆಡ್‌ ಸಿನೆಮಾ ‘ರಾಮಾಯಣ; ದಿ ಲೆಜೆಂಡ್‌ ಆಫ್‌ ಪ್ರಿನ್ಸ್‌ ರಾಮ’ ಅಕ್ಟೋಬರ್‌ 18ಕ್ಕೆ ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಮರು ಬಿಡುಗಡೆಯಾಗುತ್ತಿದೆ. ಕೇವಲ ಇಂಗ್ಲಿಷ್‌ನಲ್ಲಿ ಅಷ್ಟೇ ಅಲ್ಲದೆ, ಭಾರತೀಯ ಭಾಷೆಗಳಾದ ಹಿಂದಿ, ತೆಲುಗು ಮತ್ತು ತಮಿಳು ಭಾಷೆಗಳಲ್ಲಿಯೈ ಈ ಸಿನೆಮಾ ತೆರೆಕಾಣುತ್ತಿದೆ. ಸಿನೆಮಾದ ಟೀಸರ್ ಮತ್ತು ಪೋಸ್ಟರ್ ಅನ್ನು ಗೀಕ್ ಪಿಕ್ಚರ್ಸ್ … Continued

ವೀಡಿಯೊ…| ನಟ-ರಾಜಕಾರಣಿ ವಿಜಯಕಾಂತ ಅಂತ್ಯಕ್ರಿಯೆ ವೇಳೆ ತಮಿಳು ಸೂಪರ್‌ ಸ್ಟಾರ್‌ ದಳಪತಿ ವಿಜಯ ಮೇಲೆ ಚಪ್ಪಲಿ ಎಸೆತ

ನಟ-ರಾಜಕಾರಣಿ ವಿಜಯಕಾಂತ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಸೂಪರ್‌ ಸ್ಟಾರ್‌ ದಳಪತಿ ವಿಜಯ ಅವರ ಮೇಲೆ ಚಪ್ಪಲಿ ಎಸೆಯಲಾಗಿದೆ ಎಂದು ವರದಿಯಾಗಿದೆ. X ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ದಳಪತಿ ವಿಜಯಅವರು ತಮ್ಮ ಕಾರಿಗೆ ಪ್ರವೇಶಿಸುವಾಗ ಅಭಿಮಾನಿಗಳಿಂದ ಸುತ್ತುವರೆದಿರುವುದನ್ನು ಕಾಣಬಹುದು. ಅಭಿಮಾನಿಗಳ ಗುಂಪಿನಿಂದ ಯಾರೋ ಅವರತ್ತ ಚಪ್ಪಲಿ ಎಸೆದಿರುವುದು ಕಂಡುಬಂದಿದೆ. ಆದರೆ ವಿಜಯ ಹಿಂತಿರುಗಿ ನೋಡದೆ ತನ್ನ ಕಾರಿನ … Continued