ತಮಿಳುನಾಡು ಸರ್ವಪಕ್ಷ ಸಭೆಯಲ್ಲಿ ಮೇಕೆದಾಟು ಯೋಜನೆಗೆ ವಿರೋಧ; ತಿರಸ್ಕರಿಸಲು ಕೇಂದ್ರಕ್ಕೆ ಒತ್ತಾಯಿಸಲು ನಿರ್ಧಾರ

ಚೆನ್ನೈ: ಬೆಂಗಳೂರಿಗೆ ಕುಡಿಯುವ ನೀರು ಸರಬರಾಜು ಮಾಡುವ ಸಲುವಾಗಿ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ವಿರೋಧಿಸುತ್ತಿರುವ ತಮಿಳುನಾಡು ಸರ್ಕಾರ ಇಂದು ಕರೆದಿದ್ದ ಸರ್ವ ಪಕ್ಷಗಳ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ಇಂದು (ಸೋಮವಾರ) ತಮಿಳುನಾಡು ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಯಿತು. ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, … Continued