ಮೇಕೆದಾಟು ಯೋಜನೆ: ಕರ್ನಾಟಕ-ತಮಿಳುನಾಡು ಮಾತುಕತೆಗೆ ಆಸಕ್ತಿ ತೋರಿದರೆ ಮಧ್ಯಸ್ಥಿಕೆಗೆ ಕೇಂದ್ರ ಸಿದ್ಧ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ಮಾತುಕತೆಗೆ ಆಸಕ್ತಿ ವ್ಯಕ್ತಪಡಿಸಿದರೆ ಕೇಂದ್ರ ಮಧ್ಯಪ್ರವೇಶಕ್ಕೆ ಸಿದ್ಧವಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಕಾಂಗ್ರೆಸ್ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿ ಈ ವಿವಾದ ಸುಪ್ರೀಂ ಕೋರ್ಟ್‌ನಲ್ಲಿದೆ. ಹೀಗಾಗಿ … Continued