ತಮಿಳುನಾಡಲ್ಲಿ ರಾಜಕೀಯ ಅನಿಶ್ಚಿತತೆ ಅಂತ್ಯ : ತಮಿಳುನಾಡು ಸಿಎಂ ಆಗಿ ವಿಜಯ ನಾಳೆ ಪ್ರಮಾಣವಚನ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾಗಿದ್ದ ಕುತೂಹಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ ಅವರು ಶನಿವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ರಾಜ್ಯಪಾಲರ ಅನುಮೋದನೆಯ ನಂತರ, ಭಾನುವಾರ (ಮೇ ೧೦) ಬೆಳಿಗ್ಗೆ 10 ಗಂಟೆಗೆ ವಿಜಯ ತಮಿಳುನಾಡಿನ ಮುಖ್ಯಮಂತ್ರಿಯಾಗಿ … Continued

ತಮಿಳುನಾಡಲ್ಲಿ ಮುಗಿಯದ ಗೊಂದಲ : ಡಿಎಂಕೆ-ಎಐಎಡಿಎಂಕೆ ಸರ್ಕಾರ ರಚನೆಗೆ ಮುಂದಾದ್ರೆ ಟಿವಿಕೆಯ 107 ಶಾಸಕರಿಂದ ರಾಜೀನಾಮೆ..?!

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಅತಂತ್ರ ವಿಧಾನಸಭೆ ಹಿನ್ನೆಯಲ್ಲಿ ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟು ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ.  ಒಂದು ವೇಳೆ ಡಿಎಂಕೆ ಅಥವಾ ಎಐಎಡಿಎಂಕೆ ಅಡ್ಡಹಾದಿಯ ಮೂಲಕ ಸರ್ಕಾರ ರಚಿಸಲು ಮುಂದಾದರೆ ತನ್ನೆಲ್ಲಾ 107 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂದು ರಾಜ್ಯದ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ನಟ … Continued

ತಮಿಳುನಾಡು ವಿಧಾನಸಭೆ ಚುನಾವಣೆ: ಎಐಎಡಿಎಂಕೆ-ಬಿಜೆಪಿ, ಇತರ ಪಕ್ಷಗಳ ಸೀಟು ಹಂಚಿಕೆ ಅಂತಿಮ

ಚೆನ್ನೈ: ತಮಿಳುನಾಡಿನ 234 ಸದಸ್ಯ ಬಲದ ವಿಧಾನಸಭೆ ಚುನಾವಣೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (NDA) ಸೋಮವಾರ ತನ್ನ ಸೀಟು ಹಂಚಿಕೆಯನ್ನು ಅಧಿಕೃತವಾಗಿ ಅಂತಿಮಗೊಳಿಸಿದೆ. ಚೆನ್ನೈನಲ್ಲಿರುವ ಎಐಎಡಿಎಂಕೆ (AIADMK) ಕೇಂದ್ರ ಕಚೇರಿಯಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸೀಟು ಹಂಚಿಕೆ ಒಪ್ಪಂದಕ್ಕೆ ಬರಲಾಗಿದೆ. ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಲ್ಲಿ ಎಐಎಡಿಎಂಕೆ (AIADMK) 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಕಳೆದ … Continued

ತಮಿಳುನಾಡು ವಿಧಾನಸಭೆ ಚುನಾವಣೆ : ಟಿವಿಕೆ ಜೊತೆ ಮೈತ್ರಿಗೆ ಮುಂದಾಗಿ; ಆಫರ್‌ ನೀಡಿದ ನಟ ವಿಜಯ ತಂದೆ

ಚೆನ್ನೈ: ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ ಅವರ ತಂದೆ ಎಸ್‌.ಎ. ಚಂದ್ರಶೇಖರ ಮುಂಬರುವ ತಮಿಳುನಾಡಿನ ವಿಧಾನಸಭಾ ಚುನಾವಣೆಗೆ ತಮ್ಮ ಮಗನ ಪಕ್ಷ ಟಿವಿಕೆ ಜೊತೆ ಚುನಾವಣಾ ಮೈತ್ರಿ ಮಾಡಿಕೊಳ್ಳುವಂತೆ ಕಾಂಗ್ರೆಸ್ ಪಕ್ಷಕ್ಕೆ ಕರೆ ನೀಡಿದ್ದಾರೆ. ಇಂತಹ ಸಹಭಾಗಿತ್ವದಿಂದ ರಾಜ್ಯದಲ್ಲಿ ಕಾಂಗ್ರೆಸ್ ತನ್ನ ಹಿಂದಿನ ಶಕ್ತಿಯನ್ನು ಮರಳಿ ಪಡೆಯಲು ಸಹಕಾರಿಯಾಗಬಹುದು … Continued