ತಮಿಳುನಾಡಲ್ಲಿ ರಾಜಕೀಯ ಅನಿಶ್ಚಿತತೆ ಅಂತ್ಯ : ತಮಿಳುನಾಡು ಸಿಎಂ ಆಗಿ ವಿಜಯ ನಾಳೆ ಪ್ರಮಾಣವಚನ
ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕುರಿತಾಗಿದ್ದ ಕುತೂಹಲಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ನಾಯಕ ವಿಜಯ ಅವರು ಶನಿವಾರ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು. ರಾಜ್ಯಪಾಲರ ಅನುಮೋದನೆಯ ನಂತರ, ಭಾನುವಾರ (ಮೇ ೧೦) ಬೆಳಿಗ್ಗೆ 10 ಗಂಟೆಗೆ ವಿಜಯ ತಮಿಳುನಾಡಿನ ಮುಖ್ಯಮಂತ್ರಿಯಾಗಿ … Continued