ಅಪರಿಚಿತ ಗ್ಯಾಂಗ್‌ನಿಂದ ಬಿಜೆಪಿಯ ಮುಖಂಡನ ಹತ್ಯೆ

ಚೆನ್ನೈ: ತಮಿಳುನಾಡಿನ ಚೆನ್ನೈನಲ್ಲಿ ಬಿಜೆಪಿಯ ನಾಯಕನನ್ನು ಮೂವರು ದುಷ್ಕರ್ಮಿಗಳು ಮಂಗಳವಾರ (ಮೇ 24 ರಂದು) ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಚಿಂತಾದ್ರಿಪೇಟ್‌ನಲ್ಲಿ ಬಾಲಚಂದರ್ (30) ಅವರನ್ನು ಅಪರಿಚಿತ ಗ್ಯಾಂಗ್‌ ಹತ್ಯೆ ಮಾಡಿದೆ. ಬಾಲಚಂದರ್ ಅವರು ಬಿಜೆಪಿಯ ಪರಿಶಿಷ್ಟ ಜಾತಿ/ಪಂಗಡದ (SC/ST) ಸೆಂಟ್ರಲ್ ಚೆನ್ನೈ ಮುಖ್ಯಸ್ಥರಾಗಿದ್ದರು. ಅವರಿಗೆ ಕೊಲೆ ಬೆದರಿಕೆಗಳು ಬಂದಿದ್ದರಿಂದ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅವರಿಗೆ ವೈಯಕ್ತಿಕ ಭದ್ರತಾ … Continued