ವಿಜಯ ಸರ್ಕಾರದ ಪರ ಮತ ; ಎಐಎಡಿಎಂಕೆ 25 ಶಾಸಕರನ್ನು ಪಕ್ಷದ ಹುದ್ದೆಗಳಿಂದ ಕಿತ್ತೊಗೆದ ಪಳನಿಸ್ವಾಮಿ !

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬುಧವಾರ ನಡೆದ ನಾಟಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ ನೇತೃತ್ವದ ಟಿವಿಕೆ (TVK) ಸರ್ಕಾರವು ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಭರ್ಜರಿಯಾಗಿ ಗೆದ್ದುಕೊಂಡಿದೆ. ಈ ಬೆನ್ನಲ್ಲೇ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ (AIADMK) ಬಂಡಾಯದ ಸ್ಫೋಟಗೊಂಡಿದ್ದು, ಪಕ್ಷದ ಹಿರಿಯ ನಾಯಕರ ವಿರುದ್ಧ ಇಪಿಎಸ್ ಕಠಿಣ ಕ್ರಮ ಕೈಗೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿ ವಿಜಯ ಸರ್ಕಾರದ ಪರವಾಗಿ ಮತ … Continued

1992ರ ವಚಾತಿ ಅತ್ಯಾಚಾರ, ದೌರ್ಜನ್ಯ ಪ್ರಕರಣ : 215 ಅರಣ್ಯ, ಕಂದಾಯ ಇಲಾಖೆ ಸಿಬ್ಬಂದಿಗೆ ನೀಡಿದ್ದ ಶಿಕ್ಷೆ ಎತ್ತಿ ಹಿಡಿದ ಮದ್ರಾಸ್ ಹೈಕೋರ್ಟ್

ಚೆನ್ನೈ: 1992ರಲ್ಲಿ ಧರ್ಮಪುರಿ ಜಿಲ್ಲೆಯ ವಚತಿ ಗ್ರಾಮದಲ್ಲಿ ಆದಿವಾಸಿಗಳ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣದಲ್ಲಿ ತಮಿಳುನಾಡಿನ ಅರಣ್ಯ ಮತ್ತು ಕಂದಾಯ ಇಲಾಖೆಗಳ ಮಾಜಿ ಸಿಬ್ಬಂದಿ ಸೇರಿದಂತೆ 215 ಅಪರಾಧಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. 215 ಅಪರಾಧಿಗಳಿಗೆ ವಿಧಿಸಲಾದ ಶಿಕ್ಷೆಯ ವಿರುದ್ಧ 2011 ರಿಂದ ಬಾಕಿ ಉಳಿದಿರುವ ಕ್ರಿಮಿನಲ್ ಮೇಲ್ಮನವಿಗಳ ಕುರಿತು … Continued