ಮೇಕೆದಾಟು ಯೋಜನೆ: ಎನ್‌ಜಿಟಿ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ತಮಿಳುನಾಡು

ಚೆನ್ನೈ: ಮೇಕೆದಾಟು ಅಣೆಕಟ್ಟು ವಿಚಾರದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ (ಎನ್ ಜಿಟಿ) ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್ ಮುಂದೆ ಮೇಲ್ಮನವಿ ಸಲ್ಲಿಸುವುದಾಗಿ ಸೋಮವಾರ ಹೇಳಿದೆ. ಅಣೆಕಟ್ಟು ನಿರ್ಮಾಣದ ಪ್ರಸ್ತಾವನೆಯನ್ನು ನೆರೆಯ ಕರ್ನಾಟಕವು ಮುಂದುವರಿಸುವುದನ್ನು ತಡೆಯಲು ಸರ್ಕಾರ ಕೈಗೊಂಡ ಕ್ರಮವನ್ನು ವಿವರಿಸಿ, ತಮಿಳುನಾಡು ವಿಧಾನಸಭೆಯಲ್ಲಿ ಜಲಸಂಪನ್ಮೂಲ ಸಚಿವ ದುರೈಮುರುಗನ್ ಮಂಡಿಸಿದ ನೀತಿ ಟಿಪ್ಪಣಿಯು, ತಮಿಳುನಾಡು … Continued