ಕರ್ನಾಟಕ ಮೇಕೆದಾಟು ಅಣೆಕಟ್ಟು ಕಟ್ಟಲು ತಮಿಳುನಾಡು ಬಿಡುವುದಿಲ್ಲ: ಸಚಿವ

ಚೆನ್ನೈ: ಮೇಕೆದಾಟು ಅಣೆಕಟ್ಟು ಕಟ್ಟಲು ಕರ್ನಾಟಕಕ್ಕೆ ತಮಿಳುನಾಡು ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಜಲಸಂಪನ್ಮೂಲ ಸಚಿವ ಎಸ್.ದುರೈಮುರುಗನ್ ಹೇಳಿದ್ದಾರೆ. ಮೇಕೆದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸುವುದರಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಯುವುದಕ್ಕೆ ತಡೆ ಉಂಟಾಗುತ್ತದೆ ಎಂದು ಡಿಎಂಕೆ ಹಿರಿಯ ನಾಯಕ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಣೆಕಟ್ಟು ನಿರ್ಮಾಣಕ್ಕೆ ಕರ್ನಾಟಕ ತನ್ನ ಬಜೆಟ್ ಅನ್ನು 1,000 ಕೋಟಿಯಿಂದ 5,000 ಕೋಟಿಗೆ … Continued