ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಆರು ಮಂದಿ ಸಾವು, ಹಲವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಗೆ ಎರಡು ಅಗ್ನಿಶಾಮಕ ಟೆಂಡರ್‌ಗಳು ಮತ್ತು 10 ಆಂಬ್ಯುಲೆನ್ಸ್‌ಗಳು ಧಾವಿಸಿವೆ. ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಟ್ಟಿದ್ದಾರೆ … Continued

ಆಘಾತಕಾರಿ ಘಟನೆಯಲ್ಲಿ ಸೇನಾ ಯೋಧನನ್ನು ಹೊಡೆದು ಕೊಂದ-ಡಿಎಂಕೆ ಕೌನ್ಸಿಲರ್-ಸಹಚರರು

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪೋಚಂಪಲ್ಲಿ ಬಳಿ ಡಿಎಂಕೆ ಮುನ್ಸಿಪಲ್ ಕೌನ್ಸಿಲರ್ ಸೇರಿದಂತೆ 10 ಮಂದಿ ಸೇರಿ ಭಾರತೀಯ ಸೇನೆಯ 29 ವರ್ಷದ ಪ್ರಭು ಎಂಬ ಯೋಧನನ್ನು ಹೊಡೆದು ಕೊಂದಿದ್ದಾರೆ. ಡಿಎಂಕೆ ಕೌನ್ಸಿಲರ್ ಚಿನ್ನಸಾಮಿ (50) ಪೋಚಂಪಲ್ಲಿ ಸಮೀಪದ ವೇಲಂಪಟ್ಟಿ ಎಂಜಿಆರ್ ನಗರಕ್ಕೆ ಸೇರಿದವರು. ಪ್ರಭು (29) ಮತ್ತು ಪ್ರಭಾಕರನ್ (33), ಇಬ್ಬರೂ ಅದೇ ಪ್ರದೇಶದಲ್ಲಿ ವಾಸಿಸುತ್ತಿರುವ … Continued

ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು 4 ಸಾವು, 9 ಜನರಿಗೆ ಗಾಯ

ರಾಣಿಪೇಟೆ: ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ಅರಕ್ಕೋಣಂ ತಾಲೂಕಿನಲ್ಲಿ ಭಾನುವಾರ ರಾತ್ರಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ನಾಲ್ವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿರುವ ದ್ರೌಪತಿ ದೇವಸ್ಥಾನದಲ್ಲಿ ದ್ರೌಪತಿ ಅಮ್ಮನವರ ಉತ್ಸವ ನಡೆಯುತ್ತಿತ್ತು. ಪ್ರತಿ ವರ್ಷ ಪೊಂಗಲ್ ನಂತರ ಈ ಉತ್ಸವ ನಡೆಯುತ್ತದೆ. ಪೊಂಗಲ್ ನಂತರದ … Continued

ಪತ್ನಿ-ನಾಲ್ವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಚೆನ್ನೈ: ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಮತ್ತೋರ್ವ ಪುತ್ರಿ 9 ವರ್ಷದ ಬಾಲಕಿಯನ್ನು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಯ ಪ್ರಕಾರ, ಪಳನಿಸಾಮಿ (45) ಎಂದು ಗುರುತಿಸಲಾದ ವ್ಯಕ್ತಿ ತನ್ನ ಪತ್ನಿ … Continued

ವೈದ್ಯ, ಅವರ ತಾಯಿ ಮೇಲೆ ಡಿಎಂಕೆ ಪದಾಧಿಕಾರಿಯಿಂದ ಹಲ್ಲೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ | ವೀಕ್ಷಿಸಿ

ಚೆನ್ನೈ: ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ವೈದ್ಯರು ಮತ್ತು ಅವರ ತಾಯಿಯ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪದಾಧಿಕಾರಿಯೊಬ್ಬರು ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಡಿಎಂಕೆ ಕಾರ್ಯಕಾರಿಯು ಪೆರಿಯಕಡೈ ವೀಧಿಯಲ್ಲಿರುವ ತನ್ನ ಕ್ಲಿನಿಕ್‌ನಲ್ಲಿ ಸಿದ್ಧ ವೈದ್ಯ ( BSMS) ಮತ್ತು ಅವರ ತಾಯಿಯ … Continued

ಕೇಂದ್ರ ಸರ್ಕಾರದಿಂದ ಪಿಎಫ್‌ಐ ಸಂಘಟನೆ ನಿಷೇಧದ ಘೋಷಣೆ ಬೆನ್ನಲ್ಲೇ ತಮಿಳುನಾಡು, ಕೇರಳ ಸರ್ಕಾರಗಳಿಂದ ನಿಷೇಧ ಜಾರಿಗೆ

ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಯನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ, ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಕಾನೂನುಬಾಹಿರ ಸಂಘಟನೆ ಪಿಎಫ್‌ಐ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ಜಾರಿಗೆ ತರಲು ಕ್ರಮ ಕೈಗೊಂಡಿವೆ. ತಮಿಳುನಾಡು ಗುರುವಾರ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿ ಆದೇಶ … Continued

ಕಿಕ್ಕಿರಿದು ತುಂಬಿದ್ದ ಬಸ್‌ನಿಂದ ಕೆಳಕ್ಕೆ ಬಿದ್ದ ಶಾಲಾ ಬಾಲಕ ಪವಾಡ ಸದೃಶರೀತಿಯಲ್ಲಿ ಪಾರು | ವೀಕ್ಷಿಸಿ

ಕಿಕ್ಕಿರಿದು ತುಂಬಿದ್ದ ಬಸ್‌ನಿಂದ ಶಾಲಾ ವಿದ್ಯಾರ್ಥಿಯೊಬ್ಬರು ಹಿಡಿತ ಕಳೆದುಕೊಂಡು ಬೀಳುತ್ತಿರುವ ವೀಡಿಯೊವೊಂದು ಅಂತರ್ಜಾಲದಲ್ಲಿ ವೈರಲ್ ಆಗಿದೆ. ಟ್ವಿಟರ್ ಪೋಸ್ಟ್ ಪ್ರಕಾರ, ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಟ್ವಿಟರ್ ಬಳಕೆದಾರರಾದ ಎ ಸೆಂಥಿಲ್ ಕುಮಾರ್ ಅವರು ಮೂಲತಃ ಹಂಚಿಕೊಂಡಿರುವ ಕಿರು ಕ್ಲಿಪ್, ಬಸ್‌ನ ಬಾಗಿಲಿನಿಂದ ನೇತಾಡುತ್ತಿರುವ ಕಾರಣ ಬಸ್ ಎಡಕ್ಕೆ ವಾಲಿರುವುದನ್ನು ತೋರಿಸಿದೆ. ಸ್ವಲ್ಪ … Continued

ಕೋವಿಡ್ ಮತ್ತೆ ಹೆಚ್ಚುತ್ತಿದೆಯೇ? : ತಮಿಳುನಾಡು, ಕೇರಳದಲ್ಲಿ ಆತಂಕದ ಲಕ್ಷಣಗಳು ಗೋಚರ

ನವದೆಹಲಿ: ದೇಶದ ದಕ್ಷಿಣ ರಾಜ್ಯಗಳಲ್ಲಿ ಕೋವಿಡ್ -19 ಮತ್ತೆ ಹೆಚ್ಚುತ್ತಿದೆ, ಏಕೆಂದರೆ ತಮಿಳುನಾಡು ಮತ್ತು ಕೇರಳವು ಹೆಚ್ಚಿನ ಸಂಖ್ಯೆಯ ಹೊಸ ಪ್ರಕರಣಗಳಿಗೆ ಸಾಕ್ಷಿಯಾಗಿದೆ. ಭಾನುವಾರದಂದು ಸತತ ಮೂರನೇ ದಿನ 2,000 ಕ್ಕೂ ಹೆಚ್ಚು ಹೊಸ ಕೊರೊನಾ ವೈರಸ್ ಸೋಂಕುಗಳನ್ನು ವರದಿ ಮಾಡಿದೆ. ಭಾನುವಾರ ತಮಿಳುನಾಡು 2,672 ಪ್ರಕರಣಗಳನ್ನು ದಾಖಲಿಸಿದೆ. ಕೇರಳವು ಒಂದು ತಿಂಗಳಿನಿಂದ ದಿನಕ್ಕೆ ಸರಾಸರಿ … Continued

ಐವರು ಬಾಲಕಿಯರು ಸೇರಿ ಒಂದೇ ಕುಟುಂಬದ ಏಳು ಮಂದಿ ನೀರಿನಲ್ಲಿ ಮುಳುಗಿ ಸಾವು

ಕಡಲೂರು: ತಮಿಳುನಾಡಿನ ಕಡಲೂರು ಜಿಲ್ಲೆಯ ಕೆದಿಲಂ ಚೆಕ್ ಡ್ಯಾಂ ಬಳಿ ಭಾನುವಾರ ಮಧ್ಯಾಹ್ನ ಕೆಸರಿನಲ್ಲಿ ಸಿಲುಕಿ ಐವರು ಬಾಲಕಿಯರು ಸೇರಿದಂತೆ ಒಂದೇ ಕುಟುಂಬದ ಏಳು ಜನ ಸಾವಿಗೀಡಾಗಿದ್ದಾರೆ. ಅಲ್ಲಿ ಕೆಲ ವರ್ಷಗಳ ಹಿಂದೆ ಮರಳು ತೆಗೆದ ನಂತರ ಗುಂಡಿ ನಿರ್ಮಾಣವಾಗಿದ್ದು, ಅದನ್ನು ಹಾಗಿಯೇ ಬಿಡಲಾಗಿದೆ ಎಂದು ಅವರ ಸಂಬಂಧಿಕರು ದೂರಿದ್ದಾರೆ. ಎ ಕೂಚಿಪಾಳ್ಯಂ ಗ್ರಾಮದ ಎಂ … Continued