‘ಮುತ್ತು ಮಾಸ್ಟರ್’ ಹೆಸರಿನಲ್ಲಿ 37 ವರ್ಷ ಪುರುಷನಂತೆ ಬದುಕಿದ ಮಹಿಳೆ : ಹೀಗೆ ಬದುಕುವ ನಿರ್ಧಾರದ ಹಿಂದಿನ ಕಾರಣವೇನು ?

ತಮಿಳುನಾಡಿನ ಒಂದು ಸಣ್ಣ ಹಳ್ಳಿಯಲ್ಲಿ ಹಲವು ವರ್ಷಗಳಿಂದ “ಮುತ್ತು ಮಾಸ್ಟರ್” ಎಂದು ಪರಿಚಿತರಾಗಿದ್ದ ವ್ಯಕ್ತಿಯ ಬದುಕಿನ ಹಿಂದಿನ ಅಚ್ಚರಿಯ ಸತ್ಯ ಇದೀಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಗ್ರಾಮಸ್ಥರು ಪುರುಷನೆಂದು ನಂಬಿದ್ದ ಮುತ್ತು ಮಾಸ್ಟರ್ ವಾಸ್ತವವಾಗಿ ಪೆಚ್ಚಿಯಮ್ಮಾಳ್ ಎಂಬ ಮಹಿಳೆಯಾಗಿದ್ದು, ತಮ್ಮ ಪತಿಯ ಸಾವಿನ ಬಳಿಕ ಸುರಕ್ಷತೆ ಮತ್ತು ಮಗಳ ಭವಿಷ್ಯಕ್ಕಾಗಿ 37 ವರ್ಷಗಳ ಕಾಲ ಪುರುಷನ … Continued

ಸ್ಟಾಲಿನ್‌ಗೆ ಮತ್ತೊಂದು ರಾಜಕೀಯ ಹಿನ್ನಡೆ ; 9 ವರ್ಷಗಳ ಬಳಿಕ ಡಿಎಂಕೆ ಮೈತ್ರಿ ತೊರೆದ ಎಂಡಿಎಂಕೆ ಪಕ್ಷ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪಕ್ಷವು ಡಿಎಂಕೆ ಜೊತೆಗಿನ ತನ್ನ ಒಂಬತ್ತು ವರ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ.  ಈ ನಿರ್ಧಾರವನ್ನು ಶನಿವಾರ ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಯಿತು. ಆದರೆ ಆಡಳಿತಾರೂಢ ಟಿವಿಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯ ಬಗ್ಗೆ ಪಕ್ಷ ಇವರೆಗೆ ಏನೂ ಹೇಳಿಲ್ಲ. ಸಭೆಯಲ್ಲಿ … Continued

ಅಮೋನಿಯಾ ಅನಿಲ ಸೋರಿಕೆ : 7 ಕಾರ್ಮಿಕರ ಸಾವು, 67 ಜನರು ಆಸ್ಪತ್ರೆಗೆ ದಾಖಲು

ಚೆನ್ನೈ : ತಮಿಳುನಾಡಿನ ಪೆರಿಯಪಾಳ್ಯಂ ಬಳಿಯ ಮಂಜಂಗಾರಣೈ (ಕಣ್ಣಿಗೈಪೇರ್ ಗ್ರಾಮ)ನಲ್ಲಿರುವ ಸೀಫುಡ್ (ಸಮುದ್ರ ಆಹಾರ) ಸಂಸ್ಕರಣಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಅಮೋನಿಯಾ ಅನಿಲ ಸೋರಿಕೆ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 67 ಕಾರ್ಮಿಕರು ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಲ ಸೋರಿಕೆಯ ವಿಷಯ ತಿಳಿಯುತ್ತಿದ್ದಂತೆ ತಿರುವಳ್ಳೂರು … Continued

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ಬೆಳ್ಳಿ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ

ಉಡುಪಿ : ತಮಿಳುನಾಡು ಮುಖ್ಯಮಂತ್ರಿ ವಿಜಯ ಅವರು ಇಂದು, ಶುಕ್ರವಾರ (ಜೂನ್‌ 12) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಜಯ ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತಿಸಿದರು. ಬಳಿಕ ಅರ್ಚಕರು ಮಂತ್ರ ಘೋಷದೊಂದಿಗೆ ಅವರನ್ನು ದೇವಾಲಯದ ಒಳಗೆ ಬರಮಾಡಿಕೊಂಡರು. ಮುಖ್ಯಮಂತ್ರಿಯಾಗಿ ಅಧಿಕಾರ … Continued

ಎಐಎಡಿಎಂಕೆಗೆ ಮತ್ತೆ ಆಘಾತ ; ಟಿವಿಕೆ ಸೇರಿದ 4 ಮಾಜಿ ಸಚಿವರು, 6 ಮಾಜಿ ಶಾಸಕರು

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದಲ್ಲಿನ ಬಿಕ್ಕಟ್ಟು ಮುಂದುವರಿದಿದೆ. ಎಐಎಡಿಎಂಕೆಗೆ (AIADMK) ಶನಿವಾರ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಪಕ್ಷದ ನಾಲ್ವರು ಪ್ರಭಾವಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಸೇರಿದಂತೆ 300ಕ್ಕೂ ಹೆಚ್ಚು ಪ್ರಮುಖ ಪದಾಧಿಕಾರಿಗಳು ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಎಐಎಡಿಎಂಕೆಯ ಸಾಂಸ್ಥಿಕ ಬಲವನ್ನು ಮತ್ತಷ್ಟು ಕುಗ್ಗಿಸಿದೆ. … Continued

ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಘೋಷಣೆಯಾದ 24 ಗಂಟೆಯೊಳಗೆ 14 ಲಕ್ಷ ಜನ ಸೇರ್ಪಡೆ…!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಹೊರಬಂದಿದ್ದಾರೆ. ಪಕ್ಷ ತೊರೆದ ಬೆನ್ನಲ್ಲೇ ಅವರು ತಮ್ಮದೇ ಆದ ಹೊಸ ರಾಜಕೀಯ ಆಂದೋಲನವನ್ನು ಘೋಷಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 14 ಲಕ್ಷಕ್ಕೂ ಹೆಚ್ಚು … Continued

ಅಣ್ಣಾಮಲೈ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಶಾಕ್ : ತಮಿಳುನಾಡಿನ ಇಬ್ಬರು ಹಿರಿಯ ನಾಯಕರು ಪಕ್ಷಕ್ಕೆ ಗುಡ್‌ಬೈ !

 ಚೆನ್ನೈ: ತಮಿಳುನಾಡು ಭಾರತೀಯ ಜನತಾ ಪಾರ್ಟಿಯಲ್ಲಿ (BJP) ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ, ಪಕ್ಷದ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ ನೀಡಿ ಹೊರನಡೆದಿದ್ದು, ಬಿಜೆಪಿಗೆ ಭಾರಿ ಆಘಾತ ಎದುರಾಗಿದೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಕರು ನಾಗರಾಜನ್ ಮತ್ತು ರಾಜ್ಯ ಕಾರ್ಯದರ್ಶಿ … Continued

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ಗುಡ್‌ ಬೈ: ‘ವಿ ದ ಲೀಡರ್ಸ್’ ಆಂದೋಲನ ಘೋಷಣೆ

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಭಾರತೀಯ ಜನತಾ ಪಕ್ಷದೊಂದಿಗೆ (BJP) ಔಪಚಾರಿಕವಾಗಿ ಸಂಬಂಧ ಕಡಿದುಕೊಂಡಿದ್ದಾರೆ. ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಅವರು ‘ವಿ ದ ಲೀಡರ್ಸ್’ (We the Leaders) ಹೆಸರಿನ ಹೊಸ ರಾಜಕೀಯ ಆಂದೋಲನವನ್ನು ಘೋಷಿಸುವ ಮೂಲಕ … Continued

ಡಿಎಂಕೆ-ಕಾಂಗ್ರೆಸ್ ಮೈತ್ರಿಯಲ್ಲಿ ಬಿರುಕು ಹೆಚ್ಚಳ : ಮಹತ್ವದ ‘ಇಂಡಿಯಾ’ ಮೈತ್ರಿಕೂಟದ ಸಭೆಗೆ ಸ್ಟಾಲಿನ್ ಗೈರು !

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯ ಬೆನ್ನಲ್ಲೇ ದಕ್ಷಿಣ ಭಾರತದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದ್ದು, ವಿಪಕ್ಷಗಳ ರಾಷ್ಟ್ರೀಯ ಒಕ್ಕೂಟವಾದ ‘ಇಂಡಿಯಾ’ (INDIA)ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ತಮಿಳುನಾಡಿನಲ್ಲಿ ಉಂಟಾದ ರಾಜಕೀಯ ಮರುಮೈತ್ರಿಯಿಂದ ಬೇಸತ್ತಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ (DMK), ಜೂನ್ 8 ರಂದು ನವದೆಹಲಿಯಲ್ಲಿ ಕರೆಯಲಾಗಿರುವ ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆಯನ್ನು ಬಹಿಷ್ಕರಿಸಲು … Continued

ಎಐಎಡಿಎಂಕೆಗೆ ಮತ್ತೊಂದು ಆಘಾತ : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಆಡಳಿತಾರೂ ಟಿವಿಕೆ ಪಕ್ಷ ಸೇರಿದ ಮೂವರು ಶಾಸಕರು !

 ಚೆನ್ನೈ: ಇತ್ತೀಚಿನ ಚುನಾವಣಾ ಸೋಲಿನ ಬೆನ್ನಲ್ಲೇ ತೀವ್ರ ಆಂತರಿಕ ಕಲಹಕ್ಕೆ ಸಿಲುಕಿರುವ ಎಐಎಡಿಎಂಕೆಗೆ (AIADMK) ಸೋಮವಾರ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಪಕ್ಷದ ಮೂವರು ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ತದನಂತರ ಮುಖ್ಯಮಂತ್ರಿ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಶಾಸಕರಾದ ಮರಗತಂ ಕುಮಾರವೇಲು, ಜಯಕುಮಾರ ಮತ್ತು … Continued