ವೀಡಿಯೊ..| ಏಲಿಯನ್ ದೇವಾಲಯ….! ತಮಿಳುನಾಡಿನಲ್ಲಿ ಅನ್ಯಗ್ರಹ ಜೀವಿ ʼಏಲಿಯನ್ ದೇವತೆʼಗೆ ದೇವಸ್ಥಾನ ನಿರ್ಮಾಣ

ಭಾರತದಲ್ಲಿ ಇತಿಹಾಸ, ವಾಸ್ತುಶಿಲ್ಪ ಇತ್ಯಾದಿ ಸಂಗತಿಗಳಿಂದಾಗಿ ವಿಶಿಷ್ಟವಾಗಿ ನಿಲ್ಲುವ ಅನೇಕ ದೇವಾಲಯಗಳಿವೆ. ಆದರೆ, ಭಾರತದಲ್ಲಿ ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ, ಏಲಿಯನ್‌(ಅನ್ಯಗ್ರಹ ಜೀವಿ)ಗಳಿಗೆ ಸಮರ್ಪಿತವಾದ ದೇವಾಲಯವೊಂದು ಗಮನ ಸೆಳೆದಿದೆ. ಇದನ್ನು ಸಾಮಾನ್ಯವಾಗಿ “ಏಲಿಯನ್ ದೇವಾಲಯ” ಅಥವಾ “ಏಲಿಯನ್ ಸಿದ್ಧರ್ ದೇವಾಲಯ” ಎಂದು ಕರೆಯಲಾಗುತ್ತದೆ. ಸಾಮಾನ್ಯ ದೇವಾಲಯಗಳಿಗಿಂತ ಇದು ಸಂಪೂರ್ಣವಾಗಿ ಭಿನ್ನವಾಗಿದೆ. ಸಾಂಪ್ರದಾಯಿಕ ದೇವತೆಯ ಬದಲಿಗೆ, ಈ ದೇವಾಲಯವು … Continued

ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

ಮೊಂತಾ ಚಂಡಮಾರುತ : 72 ರೈಲುಗಳ ಸಂಚಾರ ರದ್ದು, ಹಲವು ವಿಮಾನಗಳ ಸಂಚಾರ ಸ್ಥಗಿತ

ವಿಶಾಖಪಟ್ಟಣಂ: ‘ಮೊಂತಾ’ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸುತ್ತಿರುವ ಹಿನ್ನೆಲೆಯಲ್ಲಿ, ರೈಲ್ವೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ72ಕ್ಕೂ ಹೆಚ್ಚು ಪ್ಯಾಸೆಂಜರ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಿದ್ದಾರೆ. ಈ ರದ್ದತಿಯು ಅಕ್ಟೋಬರ್ 28 ಮತ್ತು 29ರ ಮಧ್ಯೆ ಜಾರಿಯಲ್ಲಿರಲಿದ್ದು, ವಿಜಯವಾಡ, ರಾಜಮಂಡ್ರಿ, ಕಾಕಿನಾಡ, ವಿಶಾಖಪಟ್ಟಣಂ ಮತ್ತು ಭೀಮಾವರಂ ಮಾರ್ಗಗಳ ಪ್ರಮುಖ ರೈಲು ಸೇವೆಗಳ ಮೇಲೆ ಪರಿಣಾಮ ಬೀರಿದೆ. ಹವಾಮಾನ … Continued

ಟಿವಿಕೆ ರ‍್ಯಾಲಿಯ ಕಾಲ್ತುಳಿತದಲ್ಲಿ 39 ಮಂದಿ ಸಾವು; ಮೃತರ ಕುಟುಂಬಗಳಿಗೆ ತಲಾ ₹20 ಲಕ್ಷ ಪರಿಹಾರ ಘೋಷಿಸಿದ ನಟ ವಿಜಯ

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ಶನಿವಾರ ಸಂಜೆ ನಡೆದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 39 ಜನರ ಕುಟುಂಬಗಳಿಗೆ ನಟ-ರಾಜಕಾರಣಿ ವಿಜಯ್ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ದುರಂತದಲ್ಲಿ ಗಾಯಗೊಂಡ ಸುಮಾರು 100 ಜನರಿಗೆ ತಮ್ಮ ಪಕ್ಷವು ತಲಾ 2 ಲಕ್ಷ ರೂ.ಗಳನ್ನು ನೀಡಲಿದೆ ಎಂದು ಟಿವಿಕೆ ಪಕ್ಷದ ಮುಖ್ಯಸ್ಥರೂ ಆದ ಅವರು … Continued

ಕರೂರಿನಲ್ಲಿ ನಟ-ರಾಜಕಾರಣಿ ವಿಜಯ ರ‍್ಯಾಲಿಯಲ್ಲಿ ಕಾಲ್ತುಳಿತದಿಂದ 39 ಮಂದಿ ಸಾವು; | ಆ ಕ್ಷಣದ ವೀಡಿಯೊ ವೈರಲ್‌

ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕಾರಣಿ ವಿಜಯ ಅವರ ರ್ಯಾಲಿ ನಡೆದ ಸ್ಥಳದಲ್ಲಿ ತೆಗೆದ ಹಲವಾರು ವೀಡಿಯೊಗಳು, ಪರಿಸ್ಥಿತಿ ಕಾಲ್ತುಳಿತದ ಹಂತಕ್ಕೆ ತಿರುಗುವ ಮೊದಲು ಜನಸಂದಣಿಯಲ್ಲಿ ಕೆಲವರು ಬೀಳಲು ಪ್ರಾರಂಭಿಸಿದ ದುರಂತ ಕ್ಷಣವನ್ನು ತೋರಿಸಿವೆ. ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ ಅವರ ಪ್ರಚಾರ ಬಸ್ಸಿನಿಂದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಸಂಭವಿಸಿದ ಕಾಲ್ತುಳಿತದಲ್ಲಿ ಒಂಬತ್ತು … Continued

ಅನ್ಬುಮಣಿ ಎಂಬ ಕಳೆ ತೆಗೆದುಹಾಕಲಾಗಿದೆ : ಮಗನನ್ನೇ ಪಿಎಂಕೆ ಪಕ್ಷದಿಂದ ಹೊರಹಾಕಿದ ಎಸ್‌.ರಾಮದಾಸ…!

ಚೆನ್ನೈ : ತಮಿಳುನಾಡಿನ ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷದಲ್ಲಿನ ಬಿಕ್ಕಟ್ಟಿನ ನಡುವೆ, ಪಕ್ಷದ ಸಂಸ್ಥಾಪಕ ಎಸ್. ರಾಮದಾಸ ಗುರುವಾರ ತಮ್ಮ ಪುತ್ರ ಅನ್ಬುಮಣಿ ರಾಮದಾಸ್ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ…! ಹಾಗೂ ಪಿಎಂಕೆ ಕಾರ್ಯಕರ್ತರು ಅವರ ಜೊತೆಗಿನ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸುವಂತೆ ಸೂಚಿಸಿದ್ದಾರೆ. ರಾಮದಾಸ ಅವರು ಅನ್ಬುಮಣಿ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದರು. “ಅನ್ಬುಮಣಿ … Continued

ಅಪ್ಪ-ಮಕ್ಕಳ ಜಗಳ ಬಿಡಿಸಲು ಹೋದ ಪೊಲೀಸ್‌ ಅಧಿಕಾರಿಯನ್ನೇ ಕೊಚ್ಚಿ ಕೊಂದರು…!

ತಿರುಪ್ಪೂರ್:  ಆಸ್ತಿ ವಿಚಾರಕ್ಕೆ ಅಪ್ಪ-ಮಕ್ಕಳ ನಡುವಿನ ಜಗಳ ಬಿಡಿಸಲು ಹೋದ ಪೊಲೀಸ್‌  ಅಧಿಕಾರಿಯನ್ನೇ ಕೊಚ್ಚಿ ಕೊಲೆಗೈದಿರುವ(Murder Case) ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಿರುಪ್ಪೂರ್ ಜಿಲ್ಲೆಯ ಉಡುಮಲ್‌ಪೇಟೆ (Udumalpet) ಬಳಿಯ ಕುಡಿಮಂಗಲಂನಲ್ಲಿ ಸೋಮವಾರ ರಾತ್ರಿ ವಿಶೇಷ ಸಬ್-ಇನ್‌ಸ್ಪೆಕ್ಟರ್ (Special Sub-Inspector) ಷಣ್ಮುಗವೇಲ್ (Shanmugavel) ಅವರನ್ನು ಕ್ರೂರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳೀಯ ಎಐಎಡಿಎಂಕೆ ಶಾಸಕರ ಒಡೆತನದ ಖಾಸಗಿ ಎಸ್ಟೇಟ್‌ನಲ್ಲಿ … Continued

ವಿಜಯಪುರ : 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ 58 ಮಂದಿ ಸಾವಿಗೀಡಾಗಿದ್ದ ಕೊಯಮತ್ತೂರು ಸ್ಫೋಟದ ಆರೋಪಿ ಬಂಧನ

ವಿಜಯಪುರ :  ಸಾದಿಕ್ ಅಲಿಯಾಸ್ ಟೈಲರ್ ರಾಜಾ ಎಂಬಾತನನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. 27 ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಶಂಕಿತನನ್ನು ಅಂತಿಮವಾಗಿ ಭಯೋತ್ಪಾದನಾ ನಿಗ್ರಹ ದಳ ಮತ್ತು ಕೊಯಮತ್ತೂರು ನಗರ ಪೊಲೀಸರ ಜಂಟಿ ತಂಡವು ವಿಶ್ವಾಸಾರ್ಹ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಬಂಧಿಸಿದೆ. 58 ಜನರ ಸಾವು ಹಾಗೂ 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದ … Continued

‘ಮಕ್ಕಳು ನನ್ನನ್ನು ಅವಮಾನಿಸಿದರು…’: ನೊಂದ ನಿವೃತ್ತ ಸೇನಾಧಿಕಾರಿಯಿಂದ ದೇವಸ್ಥಾನಕ್ಕೆ 4 ಕೋಟಿ ರೂ. ಮೌಲ್ಯದ ಆಸ್ತಿ ದಾನ

ಅಚ್ಚರಿಯ ನಡೆಯಲ್ಲಿ, ತಮ್ಮ ಹೆಣ್ಣುಮಕ್ಕಳು ಪಿತ್ರಾರ್ಜಿತ ಆಸ್ತಿಗಾಗಿ ತಮ್ಮನ್ನು ಅವಮಾನಿಸಿದ್ದಾರೆ ಎಂಬ ಆರೋಪಿಸಿದ ನಂತರ 65 ವರ್ಷದ ನಿವೃತ್ತ ಸೇನಾಧಿಕಾರಿಯೊಬ್ಬರು ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರುಲ್ಮಿಗು ರೇಣುಗಾಂಬಳ್ ಅಮ್ಮನ್ ದೇವಸ್ಥಾನಕ್ಕೆ 4 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಮ್ಮ ಹೆಣ್ಣುಮಕ್ಕಳಿಂದ ವರ್ಷಗಳಿಂದ ಕಡೆಗಣಿಸಲ್ಪಟ್ಟ ನಂತರ ತೀವ್ರವಾಗಿ ನೊಂದು ನಿವೃತ್ತ … Continued

ರಾಜ್ಯಸಭೆ ಪ್ರವೇಶಿಸಲು ಸಿದ್ಧರಾದ ನಟ ಕಮಲ ಹಾಸನ್‌

ಚೆನ್ನೈ: ಅಭಿಜಾತ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ರಾಜ್ಯಸಭೆ ಪ್ರವೇಶಿಸಲು ಸಜ್ಜಾಗಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ಡಿಎಂಕೆ ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ)ಪಕ್ಕಕ್ಕೆ ಡಿಎಂಕೆ ಕೋಟಾದ ಒಂದು ಸ್ಥಾನವನ್ನು ಮೀಸಲಿಡಲಾಗಿದೆ. ಡಿಎಂಕೆಯು ಪಿ ವಿಲ್ಸನ್ ಅವರನ್ನು ಎರಡನೇ ಅವಧಿಗೆ … Continued