ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡ ‘ಮೈಚಾಂಗ್’ ಚಂಡಮಾರುತ : ಆಂಧ್ರ, ತಮಿಳುನಾಡು ಕರಾವಳಿಯಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮೈಚಾಂಗ್’ ಚಂಡಮಾರುತದಿಂದಾಗಿ ಡಿಸೆಂಬರ್ 3 ರಿಂದ ಉತ್ತರ ತಮಿಳುನಾಡು ಕರಾವಳಿ ಮತ್ತು ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಭಾರೀ ಮಳೆ ಮತ್ತು ಗಾಳಿಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಡಿಸೆಂಬರ್ 4ರ ಸಂಜೆ ಆ ಕರಾವಳಿಯ ಸುತ್ತಮುತ್ತಲಿನ ಪ್ರದೇಶಗಳನ್ನು ದಾಟುವ ಸಾಧ್ಯತೆಯಿದೆ. ವಿಶಾಖಪಟ್ಟಣಂ ಸೈಕ್ಲೋನ್ ವಾರ್ನಿಂಗ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕಿ ಸುನಂದಾ ಅವರ … Continued

ಚೆನ್ನೈ: ಭಾರೀ ಮಳೆ, ನವೆಂಬರ್‌ 30 ರಂದು ಶಾಲೆಗಳಿಗೆ ರಜೆ

ಚೆನ್ನೈ: ಭಾರೀ ಮಳೆಯಿಂದಾಗಿ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿರುವುದರಿಂದ ಗುರುವಾರ (ನವೆಂಬರ್‌ 30) ಚೆನ್ನೈನಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಡಿಸೆಂಬರ್ 2 ಮತ್ತು 3 ರಂದು ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿದೆ. ಹವಾಮಾನ ಇಲಾಖೆ ಪ್ರಕಾರ, ತಮಿಳುನಾಡಿನ … Continued

ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಮತ್ತೆ ಒಂದು ತಿಂಗಳು ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಇಂದು, ಗುರುವಾರ ಸಭೆ ನಡೆಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC), ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ … Continued

ವೀಡಿಯೊ…| ಬೈಕ್‌ ಓಡಿಸುತ್ತಿರುವಾಗಲೇ ಪಟಾಕಿ ಸಿಡಿಸುತ್ತ ಬೈಕ್‌ ಸಾಹಸದ ಸ್ಟಂಟ್‌ ಮಾಡಿದ ವ್ಯಕ್ತಿ : ವೀಡಿಯೊ ವೈರಲ್ ಆದ ನಂತರ ಬಂಧನ

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೋದಲ್ಲಿ ವ್ಯಕ್ತಿಯೊಬ್ಬ ತನ್ನ ಬೈಕ್‌ನಲ್ಲಿ ಸ್ಟಂಟ್‌ ಮಾಡುತ್ತಿದ್ದು, ಬೈಕ್‌ ನಲ್ಲಿ ಪಟಾಕಿ ಸಿಡಿಸುತ್ತಲೇ ಬೈಕ್‌ ಸ್ಟಂಟ್‌ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಈತನ ಬೈಕ್ ಸ್ಟಂಟ್ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ತಮಿಳುನಾಡಿನ ತಿರುಚ್ಚಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ವೀಡಿಯೊದಲ್ಲಿ ವ್ಯಕ್ತಿ ತನ್ನ ಮೋಟಾರು ಬೈಕ್‌ಗೆ ಪಟಾಕಿಗಳನ್ನು ಜೋಡಿಸಿ, … Continued

ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಬಿಡಲು ಶಿಫಾರಸು

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೋಮವಾರ ಸೂಚನೆ ಶಿಫಾರಸು ಮಾಡಿದೆ. ಸೋಮವಾರ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಕರ್ನಾಟಕವು ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್​ ನೀರು ಹರಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಕಾವೇರಿ ನೀರು ನಿಯಂತ್ರಣಾ … Continued

2 ಪಟಾಕಿ ಘಟಕಗಳಲ್ಲಿ ಸ್ಫೋಟ : 9 ಮಹಿಳೆಯರು ಸೇರಿ 11 ಮಂದಿ ಸಾವು

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯಲ್ಲಿ ಮಂಗಳವಾರ ಎರಡು ಪಟಾಕಿ ಘಟಕಗಳಲ್ಲಿ ಸಂಭವಿಸಿದ ಸ್ಫೋಟಗಳಲ್ಲಿ ಒಂಬತ್ತು ಮಹಿಳೆಯರು ಸೇರಿದಂತೆ ಕನಿಷ್ಠ 11 ಜನರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಕಿಚನಾಯಕನಪಟ್ಟಿ ಗ್ರಾಮದ ಪಟಾಕಿ ಘಟಕಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಬೆಂಕಿ ಅವಘಡಗಳಲ್ಲಿ ಕನಿಷ್ಠ ಹನ್ನೊಂದು ಜನರು ಮೃತಪಟ್ಟಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ … Continued

ಪಟಾಕಿ ಘಟಕದಲ್ಲಿ ಬೆಂಕಿ ಅವಘಡ ; ಒಂಬತ್ತು ಸಾವು, ಐವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಅರಿಯಲೂರು ಜಿಲ್ಲೆಯಲ್ಲಿ ಸೋಮವಾರ ಪಟಾಕಿ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಘಟನೆ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ್ದು, ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿಶಾಮಕ ಇಲಾಖೆಯವರು ನಂದಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರಿಯಲೂರು ಜಿಲ್ಲೆಯ ವೀರಗಳೂರು ಗ್ರಾಮದಲ್ಲಿ ಖಾಸಗಿ ಘಟಕದಲ್ಲಿ ಈ ಘಟನೆ … Continued

ತಮಿಳುನಾಡಿನಲ್ಲಿ ದೇವಸ್ಥಾನದ ಅರ್ಚಕರಾದ ಮೂವರು ಯುವತಿಯರು…

ಚೆನ್ನೈ: ವೃತ್ತಿಯಲ್ಲಿನ ಲಿಂಗದ ಅಂತರ ನಿವಾರಿಸುವ ಅವಕಾಶ ಬಳಸಿಕೊಂಡು, ಮೂವರು ಯುವತಿಯರು ದೇವಸ್ಥಾನದಲ್ಲಿ ಅರ್ಚಕ ವೃತ್ತಿಯನ್ನು ಸ್ವೀಕರಿಸಲು ನಿರ್ಧರಿಸಿದ್ದಾರೆ. ದೇವಸ್ಥಾನಗಳಲ್ಲಿ ಅರ್ಚಕ ವೃತ್ತಿ ಸ್ವೀಕರಿಸಿದ ಮೂವರು ಯುವತಿಯರಲ್ಲಿ ಒಬ್ಬರು ಕುಟುಂಬದಲ್ಲಿ ಮೊದಲ ಪದವೀಧರರು, ಇನ್ನೊಬ್ಬರು ಪದವೀಧರರು ಮತ್ತು ಮೂರನೆಯವರು ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಸಂಬಳವು ಅತ್ಯಲ್ಪವಾಗಿದೆ ಆದರೆ ದೇವರು ತಮ್ಮ ಅಗತ್ಯಗಳನ್ನು ಪೂರೈಸುತ್ತಾನೆ ಎಂದು ಹೇಳುವ ಯುವತಿಯರಿಗೆ … Continued

ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅನಾಹುತ: 10 ಸಾವು, 20 ಕ್ಕೂ ಹೆಚ್ಚು ಮಂದಿ ಗಾಯ

ಮಧುರೈ : ಮಧುರೈ ರೈಲು ನಿಲ್ದಾಣದಲ್ಲಿ ಇಂದು, ಶನಿವಾರ ಮುಂಜಾನೆ ನಿಶ್ಚಲ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರಯಾಣಿಕರೊಬ್ಬರು ಕಾಫಿ ಮಾಡಲು ಗ್ಯಾಸ್ ಸ್ಟೌವ್ ಹೊತ್ತಿಸಿದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಅಕ್ರಮವಾಗಿ ತಂದ ಗ್ಯಾಸ್ ಸಿಲಿಂಡರ್” … Continued

ನನ್ನ ಪತ್ನಿಯನ್ನು ಅರೆಬೆತ್ತಲೆ ಮಾಡಿ 120 ಮಂದಿ ಸೇರಿ ಥಳಿಸಿದ್ದಾರೆ ಎಂದು ಸೇನಾ ಜವಾನ್ ಆರೋಪ; ಇದನ್ನು ನಿರಾಕರಿಸಿದ ಪೊಲೀಸರು

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ಜನರ ಗುಂಪೊಂದು ತನ್ನ ಪತ್ನಿಯನ್ನು “ಅರೆಬೆತ್ತಲೆ ಮಾಡಿ ಕ್ರೂರವಾಗಿ ಥಳಿಸಿದೆ” ಎಂದು ಸೇನಾ ಯೋಧರೊಬ್ಬರು ಆರೋಪಿಸಿದ್ದಾರೆ. ನಿವೃತ್ತ ಸೇನಾ ಅಧಿಕಾರಿ, ಲೆಫ್ಟಿನೆಂಟ್ ಕರ್ನಲ್ ಎನ್.ತ್ಯಾಗರಾಜನ್ ಅವರು ಪೋಸ್ಟ್ ಮಾಡಿದ ವೀಡಿಯೊ, ಟ್ವಿಟರ್‌ನಲ್ಲಿ ಸೇನಾ ಜವಾನ ಹವಾಲ್ದಾರ್ ಪ್ರಭಾಕರನ್ ಅವರು ಹೇಳುವುದನ್ನು ಕೇಳಬಹುದು. ಸೇನೆಯಲ್ಲಿರುವ ಪ್ರಭಾಕರನ್ ತಮಿಳುನಾಡಿನ ಪಡವೇಡು ಗ್ರಾಮದವರಾಗಿದ್ದು, ಪ್ರಸ್ತುತ … Continued