ಪಟಾಕಿ ಘಟಕದಲ್ಲಿ ಬೆಂಕಿ ಅವಘಡ ; ಒಂಬತ್ತು ಸಾವು, ಐವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಅರಿಯಲೂರು ಜಿಲ್ಲೆಯಲ್ಲಿ ಸೋಮವಾರ ಪಟಾಕಿ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕನಿಷ್ಠ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಘಟನೆ ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಂಭವಿಸಿದ್ದು, ಹೊತ್ತಿಕೊಂಡಿದ್ದ ಬೆಂಕಿಯನ್ನು ಅಗ್ನಿಶಾಮಕ ಇಲಾಖೆಯವರು ನಂದಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರಿಯಲೂರು ಜಿಲ್ಲೆಯ ವೀರಗಳೂರು ಗ್ರಾಮದಲ್ಲಿ ಖಾಸಗಿ ಘಟಕದಲ್ಲಿ ಈ ಘಟನೆ … Continued

ತಮಿಳುನಾಡಿನಲ್ಲಿ ದೇವಸ್ಥಾನದ ಅರ್ಚಕರಾದ ಮೂವರು ಯುವತಿಯರು…

ಚೆನ್ನೈ: ವೃತ್ತಿಯಲ್ಲಿನ ಲಿಂಗದ ಅಂತರ ನಿವಾರಿಸುವ ಅವಕಾಶ ಬಳಸಿಕೊಂಡು, ಮೂವರು ಯುವತಿಯರು ದೇವಸ್ಥಾನದಲ್ಲಿ ಅರ್ಚಕ ವೃತ್ತಿಯನ್ನು ಸ್ವೀಕರಿಸಲು ನಿರ್ಧರಿಸಿದ್ದಾರೆ. ದೇವಸ್ಥಾನಗಳಲ್ಲಿ ಅರ್ಚಕ ವೃತ್ತಿ ಸ್ವೀಕರಿಸಿದ ಮೂವರು ಯುವತಿಯರಲ್ಲಿ ಒಬ್ಬರು ಕುಟುಂಬದಲ್ಲಿ ಮೊದಲ ಪದವೀಧರರು, ಇನ್ನೊಬ್ಬರು ಪದವೀಧರರು ಮತ್ತು ಮೂರನೆಯವರು ಸ್ನಾತಕೋತ್ತರ ಪದವೀಧರರಾಗಿದ್ದಾರೆ. ಸಂಬಳವು ಅತ್ಯಲ್ಪವಾಗಿದೆ ಆದರೆ ದೇವರು ತಮ್ಮ ಅಗತ್ಯಗಳನ್ನು ಪೂರೈಸುತ್ತಾನೆ ಎಂದು ಹೇಳುವ ಯುವತಿಯರಿಗೆ … Continued

ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅನಾಹುತ: 10 ಸಾವು, 20 ಕ್ಕೂ ಹೆಚ್ಚು ಮಂದಿ ಗಾಯ

ಮಧುರೈ : ಮಧುರೈ ರೈಲು ನಿಲ್ದಾಣದಲ್ಲಿ ಇಂದು, ಶನಿವಾರ ಮುಂಜಾನೆ ನಿಶ್ಚಲ ರೈಲು ಕಂಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿ ಅನಾಹುತದಲ್ಲಿ ಕನಿಷ್ಠ 10 ಜನರು ಸಾವಿಗೀಡಾಗಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪ್ರಯಾಣಿಕರೊಬ್ಬರು ಕಾಫಿ ಮಾಡಲು ಗ್ಯಾಸ್ ಸ್ಟೌವ್ ಹೊತ್ತಿಸಿದಾಗ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. “ಅಕ್ರಮವಾಗಿ ತಂದ ಗ್ಯಾಸ್ ಸಿಲಿಂಡರ್” … Continued

ನನ್ನ ಪತ್ನಿಯನ್ನು ಅರೆಬೆತ್ತಲೆ ಮಾಡಿ 120 ಮಂದಿ ಸೇರಿ ಥಳಿಸಿದ್ದಾರೆ ಎಂದು ಸೇನಾ ಜವಾನ್ ಆರೋಪ; ಇದನ್ನು ನಿರಾಕರಿಸಿದ ಪೊಲೀಸರು

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯಲ್ಲಿ ಜನರ ಗುಂಪೊಂದು ತನ್ನ ಪತ್ನಿಯನ್ನು “ಅರೆಬೆತ್ತಲೆ ಮಾಡಿ ಕ್ರೂರವಾಗಿ ಥಳಿಸಿದೆ” ಎಂದು ಸೇನಾ ಯೋಧರೊಬ್ಬರು ಆರೋಪಿಸಿದ್ದಾರೆ. ನಿವೃತ್ತ ಸೇನಾ ಅಧಿಕಾರಿ, ಲೆಫ್ಟಿನೆಂಟ್ ಕರ್ನಲ್ ಎನ್.ತ್ಯಾಗರಾಜನ್ ಅವರು ಪೋಸ್ಟ್ ಮಾಡಿದ ವೀಡಿಯೊ, ಟ್ವಿಟರ್‌ನಲ್ಲಿ ಸೇನಾ ಜವಾನ ಹವಾಲ್ದಾರ್ ಪ್ರಭಾಕರನ್ ಅವರು ಹೇಳುವುದನ್ನು ಕೇಳಬಹುದು. ಸೇನೆಯಲ್ಲಿರುವ ಪ್ರಭಾಕರನ್ ತಮಿಳುನಾಡಿನ ಪಡವೇಡು ಗ್ರಾಮದವರಾಗಿದ್ದು, ಪ್ರಸ್ತುತ … Continued

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಆರು ಮಂದಿ ಸಾವು, ಹಲವರಿಗೆ ಗಾಯ

ಚೆನ್ನೈ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಪಟಾಕಿ ತಯಾರಿಕಾ ಘಟಕದಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಗೆ ಎರಡು ಅಗ್ನಿಶಾಮಕ ಟೆಂಡರ್‌ಗಳು ಮತ್ತು 10 ಆಂಬ್ಯುಲೆನ್ಸ್‌ಗಳು ಧಾವಿಸಿವೆ. ಕಾಂಚೀಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಮಂದಿ ಮೃತಟ್ಟಿದ್ದಾರೆ … Continued

ಆಘಾತಕಾರಿ ಘಟನೆಯಲ್ಲಿ ಸೇನಾ ಯೋಧನನ್ನು ಹೊಡೆದು ಕೊಂದ-ಡಿಎಂಕೆ ಕೌನ್ಸಿಲರ್-ಸಹಚರರು

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪೋಚಂಪಲ್ಲಿ ಬಳಿ ಡಿಎಂಕೆ ಮುನ್ಸಿಪಲ್ ಕೌನ್ಸಿಲರ್ ಸೇರಿದಂತೆ 10 ಮಂದಿ ಸೇರಿ ಭಾರತೀಯ ಸೇನೆಯ 29 ವರ್ಷದ ಪ್ರಭು ಎಂಬ ಯೋಧನನ್ನು ಹೊಡೆದು ಕೊಂದಿದ್ದಾರೆ. ಡಿಎಂಕೆ ಕೌನ್ಸಿಲರ್ ಚಿನ್ನಸಾಮಿ (50) ಪೋಚಂಪಲ್ಲಿ ಸಮೀಪದ ವೇಲಂಪಟ್ಟಿ ಎಂಜಿಆರ್ ನಗರಕ್ಕೆ ಸೇರಿದವರು. ಪ್ರಭು (29) ಮತ್ತು ಪ್ರಭಾಕರನ್ (33), ಇಬ್ಬರೂ ಅದೇ ಪ್ರದೇಶದಲ್ಲಿ ವಾಸಿಸುತ್ತಿರುವ … Continued

ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು 4 ಸಾವು, 9 ಜನರಿಗೆ ಗಾಯ

ರಾಣಿಪೇಟೆ: ತಮಿಳುನಾಡಿನ ರಾಣಿಪೇಟೆ ಜಿಲ್ಲೆಯ ಅರಕ್ಕೋಣಂ ತಾಲೂಕಿನಲ್ಲಿ ಭಾನುವಾರ ರಾತ್ರಿ ದೇವಸ್ಥಾನದ ಉತ್ಸವದ ವೇಳೆ ಕ್ರೇನ್ ಕುಸಿದು ನಾಲ್ವರು ಮೃತಪಟ್ಟಿದ್ದು, 9 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಕಿಲ್ವೀಡಿ ಗ್ರಾಮದಲ್ಲಿರುವ ದ್ರೌಪತಿ ದೇವಸ್ಥಾನದಲ್ಲಿ ದ್ರೌಪತಿ ಅಮ್ಮನವರ ಉತ್ಸವ ನಡೆಯುತ್ತಿತ್ತು. ಪ್ರತಿ ವರ್ಷ ಪೊಂಗಲ್ ನಂತರ ಈ ಉತ್ಸವ ನಡೆಯುತ್ತದೆ. ಪೊಂಗಲ್ ನಂತರದ … Continued

ಪತ್ನಿ-ನಾಲ್ವರು ಮಕ್ಕಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಚೆನ್ನೈ: ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಹತ್ಯೆಗೈದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಮತ್ತೋರ್ವ ಪುತ್ರಿ 9 ವರ್ಷದ ಬಾಲಕಿಯನ್ನು ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಯ ಪ್ರಕಾರ, ಪಳನಿಸಾಮಿ (45) ಎಂದು ಗುರುತಿಸಲಾದ ವ್ಯಕ್ತಿ ತನ್ನ ಪತ್ನಿ … Continued

ವೈದ್ಯ, ಅವರ ತಾಯಿ ಮೇಲೆ ಡಿಎಂಕೆ ಪದಾಧಿಕಾರಿಯಿಂದ ಹಲ್ಲೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ | ವೀಕ್ಷಿಸಿ

ಚೆನ್ನೈ: ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯಲ್ಲಿ ವೈದ್ಯರು ಮತ್ತು ಅವರ ತಾಯಿಯ ಮೇಲೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪದಾಧಿಕಾರಿಯೊಬ್ಬರು ಹಲ್ಲೆ ನಡೆಸಿರುವ ಸಿಸಿಟಿವಿ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೀಡಿಯೊದಲ್ಲಿ, ಡಿಎಂಕೆ ಕಾರ್ಯಕಾರಿಯು ಪೆರಿಯಕಡೈ ವೀಧಿಯಲ್ಲಿರುವ ತನ್ನ ಕ್ಲಿನಿಕ್‌ನಲ್ಲಿ ಸಿದ್ಧ ವೈದ್ಯ ( BSMS) ಮತ್ತು ಅವರ ತಾಯಿಯ … Continued

ಕೇಂದ್ರ ಸರ್ಕಾರದಿಂದ ಪಿಎಫ್‌ಐ ಸಂಘಟನೆ ನಿಷೇಧದ ಘೋಷಣೆ ಬೆನ್ನಲ್ಲೇ ತಮಿಳುನಾಡು, ಕೇರಳ ಸರ್ಕಾರಗಳಿಂದ ನಿಷೇಧ ಜಾರಿಗೆ

ತಿರುವನಂತಪುರಂ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಯನ್ನು ನಿಷೇಧಿತ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದ ಬೆನ್ನಲ್ಲೇ, ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಕಾನೂನುಬಾಹಿರ ಸಂಘಟನೆ ಪಿಎಫ್‌ಐ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲು ಆದೇಶವನ್ನು ಜಾರಿಗೆ ತರಲು ಕ್ರಮ ಕೈಗೊಂಡಿವೆ. ತಮಿಳುನಾಡು ಗುರುವಾರ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿ ಆದೇಶ … Continued